ಶಿಕ್ಷಕ ವೃತ್ತಿಗೆ ಬರಬೇಕಾದರೆ ಪೂರ್ವ ಜನ್ಮದ ಪುಣ್ಯದ ಫಲ.
ಶಿಕ್ಷಕ ವೃತ್ತಿಗೆ ಬರಬೇಕಾದರೆ ಪೂರ್ವ ಜನ್ಮದ ಪುಣ್ಯದ ಫಲ ಇರಬೇಕು – ಶ್ಯಾಮಸುಂದರ ಅಡಿಗ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು : ಸಮಾಜದಲ್ಲಿ ಶಿಕ್ಷಕ ವೃತ್ತಿಗೆ ಯಾರೇ ಬರಲಿ ಅವರು ಪೂರ್ವಜನ್ಮದ ಪುಣ್ಯವಂತವರಾಗಿರಬೇಕು, ಅಂಥವರು ಮಾತ್ರ ಈ ಪವಿತ್ರವಾದ ಶಿಕ್ಷಣ ಕ್ಷೇತ್ರಕ್ಕೆ ಬರಲು ಸಾಧ್ಯವಿದೆ. ಗುರು ಎನ್ನುವ ಪದಸ್ಥಾನ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕಅವಕಾಶವನ್ನು ಶಿಕ್ಷಕರು ತಮ್ಮ ಮಕ್ಕಳ ಪರಿಪೂರ್ಣ ಶಿಕ್ಷಣಕ್ಕೆ ಮೀಸಲಾಗಿಟ್ಟದ್ದರೆ, ಸಮಾಜ ಎಂದಿಗೂ ಅವರನ್ನು ಎಂದೆಂದಿಗೂ ಮರೆಯುವುದಿಲ್ಲ ಎಂದು ತಾಲೂಕಾ ಕ್ಷೇತ್ರ…