ಆಹಾರ ಪದ್ಧತಿ ಹಾಗೂ ದೈನಂದಿನ ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಸಾಧ್ಯವಿಲ್ಲ: ಮಾಜಿ ಶಾಸಕ ಸುರೇಶಗೌಡ ಪಾಟೀಲ
ಆಹಾರ ಪದ್ಧತಿ ಹಾಗೂ ದೈನಂದಿನ ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಸಾಧ್ಯವಿಲ್ಲ: ಮಾಜಿ ಶಾಸಕ ಸುರೇಶಗೌಡ ಪಾಟೀಲ ವೀರಮಾರ್ಗ ನ್ಯೂಸ್ ಬ್ಯಾಡಗಿ : ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆ ಮಾಡದೇ ಉತ್ತಮ ಆರೋಗ್ಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಭಿಪ್ರಾಯಪಟ್ಟರು.ನಿವೃತ್ತ ಶಿಕ್ಷಕ ದಿವಂಗತ ಬಿ.ಎಚ್.ಬಡ್ಡಿ ಇವರ ಸ್ಮರಣಾರ್ಥ ಜಿಲ್ಲಾ ರಕ್ತನಿಧಿ ಕೇಂದ್ರ ಹಾವೇರಿ, ವೈದ್ಯಕೀಯ ವಿಜ್ಞಾನ (ಹಿಮ್ಸ್) ಹಾವೇರಿ ಹಾಗೂ ಬಿಇಎಸ್ ಶಾಲೆಯ ೨೦೦೩-೦೪ ಸಾಲಿನ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿ…