ದೇವರಗುಡ್ಡ ರಸ್ತೆ ಮೇಲ್ ಸೇತುವೆ ಉದ್ಘಾಟನೆ ನಿರ್ಲಕ್ಷ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ನಗರ : ರೈಲ್ವೆ ಹೋರಾಟ ಸಮಿತಿ ವತಿಯಿಂದ ಈ ದಿವಸ ನಗರದ ರೈಲ್ವೆ ಸ್ಟೇಷನ್ ವರ್ತಕರ ಸಮುದಾಯ ಭವನದಲ್ಲಿ ರೈಲ್ವೆ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷರಾದ ರವೀಂದ್ರ ಗೌಡ ಪಾಟೀಲ್ ನೇತೃತ್ವದಲ್ಲಿ ದೇವರಗುಡ್ಡ ರಸ್ತೆ ಮೇಲ್ ಸೇತುವೆ ಉದ್ಘಾಟನೆಯನ್ನು ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು ಕೆಳಗಡೆ ಅಂಡರ್ ಪಾಸ್ ಮಾಡುವುದರ ಮುಖಾಂತರ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದವೇ…