ಎದ್ದೇಳು ಕನ್ನಡಿಗ KRSಪಕ್ಷ ಸೇರು ಬಾ ಅಭಿಯಾನ…
ಚಳ್ಳಕೆರೆಯಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ವೀರಮಾರ್ಗ ನ್ಯೂಸ್ : ಚಳ್ಳಕೆರೆ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಕನಕ ವೃತ್ತದಿಂದ ಅಭಿಯಾನಕ್ಕೆ ಚಾಲನೆ ನೀಡಿ ಮಹರ್ಷಿ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ, ನೆಹರೂ ವೃತ್ತ,ಹೊಸ ಬಸ್ ನಿಲ್ದಾಣ, ಮೂಲಕ ಸಾಗಿ ಕೃಷಿ ಮಾರುಕಟ್ಟೆಯ…