
ರಾಜ್ಯದ ಜನರಿಗೆ ಯುಗಾದಿ ಶಾಕ್..! ಪ್ರತೀ ಲೀಟರ್ ಹಾಲಿಗೆ 4 ರೂ. ಏರಿಕೆಗೆ ಸಂಪುಟ ಅನುಮೋದನೆ
ವೀರಮಾರ್ಗ ನ್ಯೂಸ್ ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಸಮ್ಮತಿಸಿದ್ದು, ಇನ್ನು ಮುಂದೆ ಗ್ರಾಹಕರಿಗೆ ಹಾಲು ದುಬಾರಿಯಾಗಲಿದೆ.ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 5 ರೂಪಾಯಿ ಏರಿಕೆ ಮಾಡುವಂತೆ ಕರ್ನಾಟಕ ಮಹಾಮಂಡಲ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲು ಒಕ್ಕೂಟದ ಅಧ್ಯಕ್ಷ ಭೀಮನಾಯಕ್ ಸೇರಿದಂತೆ ಅಧಿಕಾರಿಗಳ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಹಾಲು ದರ ಏರಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು…