ರಾಜ್ಯದ ಜನರಿಗೆ ಯುಗಾದಿ ಶಾಕ್..! ಪ್ರತೀ ಲೀಟರ್ ಹಾಲಿಗೆ 4 ರೂ. ಏರಿಕೆಗೆ ಸಂಪುಟ ಅನುಮೋದನೆ

ವೀರಮಾರ್ಗ ನ್ಯೂಸ್ ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಸಮ್ಮತಿಸಿದ್ದು, ಇನ್ನು ಮುಂದೆ ಗ್ರಾಹಕರಿಗೆ ಹಾಲು ದುಬಾರಿಯಾಗಲಿದೆ.ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವಂತೆ ಕರ್ನಾಟಕ ಮಹಾಮಂಡಲ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲು ಒಕ್ಕೂಟದ ಅಧ್ಯಕ್ಷ ಭೀಮನಾಯಕ್ ಸೇರಿದಂತೆ ಅಧಿಕಾರಿಗಳ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಹಾಲು ದರ ಏರಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು…

Read More

ಬದುಕು ಬಲಗೊಳ್ಳಲು ಆಧ್ಯಾತ್ಮ ಚಿಂತನಗಳು ಅವಶ್ಯಕ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಮುಂಡರಗಿ : ಬದುಕು ಬದಲಾಗಬೇಕಾದರೆ ಬದುಕುವ ದಾರಿ ಬದಲಾಗಬೇಕು. ಸಂಸ್ಕಾರ ಮತ್ತು ಸಂಸ್ಕೃತಿ ಎಂಬ ಬೀಜ ಬಿತ್ತಿ ಜೀವನದಲ್ಲಿ ಸತ್ಫಲಗಳನ್ನು ಪಡೆದುಕೊಳ್ಳಬೇಕು. ಶಾಂತಿ ನೆಮ್ಮದಿಯ ಬದುಕಿಗೆ ಮತ್ತು ಬದುಕು ಬಲಗೊಳ್ಳಲು ಆಧ್ಯಾತ್ಮಿಕ ಚಿಂತನಗಳು ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಜರುಗಿದ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ…

Read More

ಶಿಗ್ಗಾಂವಿ ಪುರಸಭೆ 2025-26ನೇ ಸಾಲಿನ 22.50 ಲಕ್ಷಗಳ ಉಳಿತಾಯ ಬಜೆಟ್

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ರವರು 2025-26ನೇ ಸಾಲಿನ 22.50 ಲಕ್ಷಗಳ ಉಳಿತಾಯ ಬಜೆಟ್‌ನ್ನು ಗುರುವಾರ ಮಂಡಿಸಿದರು.2,677.25 ಲಕ್ಷಗಳ ಆದಾಯವನ್ನು ನಿರೀಕ್ಷಿಸಿ, 2654.75 ಲಕ್ಷ ವೆಚ್ಚವನ್ನು ಅಂದಾಜಿಸಿ, 22.50 ಲಕ್ಷಗಳ ಉಳಿತಾಯ ಬಜೆಟ್‌ನ್ನು ಪುರಸಭೆಯಲ್ಲಿ ಮಂಡಿಸಿದರು. ರಾಜಸ್ವ ಖಾತೆಯಲ್ಲಿ 1,053.35 ಲಕ್ಷಗಳನ್ನು, ಬಂಡವಾಳ ಖಾತೆಯಲ್ಲಿ 2,303 ಹಾಗೂ ಅಸಾಧಾರಣ ಖಾತೆಯಲ್ಲಿ 321.90 ಲಕ್ಷಗಳೊಂದಿಗೆ 2677.25 ಲಕ್ಷಗಳ ಸ್ವೀಕೃತಿಯನ್ನು ನಿರೀಕ್ಷಿಸಲಾಗಿದೆ. ಅದೇ ರೀತಿ ರಾಜಸ್ವ ಖಾತೆಯಲ್ಲಿ 924.65 ಲಕ್ಷ ವೆಚ್ಚ. ಬಂಡವಾಳ…

Read More

ಸದಾಶಿವಪೇಟೆಯ ಶ್ರೀ ಗುರು ಗದಿಗೇಶ್ವರರ ಪುಣ್ಯಸ್ಮರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಸದಾಶಿವಪೇಟೆಯ ಶ್ರೀ ಗುರು ಗದಿಗೇಶ್ವರರ ೪೯೫ ನೇ ಹಾಗು ಶ್ರೀ ಬಸವಣ್ಣೇಂದ್ರ ಮಹಾ ಸ್ವಾಮಿಗಳವರ ೪೨೦ನೇ ಪುಣ್ಯ ಸ್ಮರಣೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಂಕಾಪುರ ದೇಸಾಯಿಮಠದ ಶ್ರೀ ಮಹಾಂತಸ್ವಾಮಿಗಳು ಸದಾಶಿವಪೇಟೆ ಶರಣಬಸವೇಶ್ವರ ದಾಸೋಹಮಠದ ಶ್ರೀ ಶಿವದೇವ ಶರಣರು ಬಿಡುಗಡೆ ಗೋಳಿಸಿದರು.ಶ್ರೀ ಮಹಾಂತಸ್ವಾಮಿಗಳು ಆಮಂತ್ರಣ ಬಿಡುಗಡೆಗೋಳಿಸಿ ಮಾತನಾಡಿ, ಶ್ರೀ ಮಠದ ಪೀಠಾಧಿಪತಿ ಲಿಂ. ಗದಿಗೇಶ್ವರ ಸ್ವಾಮಿಜಿ ಲಿಂಗೈಕ್ಯವಾದನಂತರ ಭಕ್ತರೇ ಶ್ರೀಮಠಕ್ಕೆ ಶಕ್ತಿಯಾಗಿನಿಂತು ಶ್ರೀ ಮಠದಲ್ಲಿ ನಡೆಯಲಿರುವ ಧರ್ಮಕಾರ್ಯವನ್ನು ನಿರಂತರ ಮುಂದುವರೆಸಿಕೊಂಡು ಬರುತ್ತಿರುವುದು ಸಂತಸದ…

Read More

ಹೊರಗುತ್ತಿಗೆ ವಾಹನ ಚಾಲಕರಿಣದ ವೇತನ ಪಾವತಿಸುವಂತೆ ಒತ್ತಾಯಿಸಿ ಪ್ರತಿಭಟನೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ ಹಾಗು ಕಾವಲುಗಾರರು, 3 ತಿಂಗಳ ವೇತನ, ಇ.ಎಸ್.ಐ, ಪಿ.ಎಫ್ ಪಾವತಿಸುವಂತೆ ಒತ್ತಾಯಿಸಿ ಪುರಸಭೆ ಎದರು ಪ್ರತಿಭಟನೆ ನಡೆಸಿದರು.ನಾವು ಕಂಬ್ಯಾಕ್ ಸೆಕ್ಯೂರಿಟಿ ಪೋರ್ಸ (ಆಸಿಕ್ ನದಾಫ್) ಆಶ್ರಯದಲ್ಲಿ ಹೊರಗುತ್ತಿಗೆ ಪುಸಭೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು, ನಮಗೆ 3 ತಿಂಗಳ ವೇತನ, 8 ತಿಂಗಳ ಇ.ಎಸ್.ಐ, ಪಿ.ಎಫ್ ಪಾವತಿಸಿರುವುದಿಲ್ಲ. ಈ ವಿಷಯವಾಗಿ ಸಾಕಷ್ಟುಬಾರಿ, ಗುತ್ತಿಗೆದಾರರಲ್ಲಿ, ಹಾಗು ಪುರಸಭೆ ಮುಖ್ಯಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ….

Read More

ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ.

ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ. ನಿರುಪಾದಿ ಕೆ ಗೋಮರ್ಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ ನಿಯಂತ್ರಿಸಲು ಸಾಧ್ಯವಿಲ್ಲವೆಂದು ಸರ್ಕಾರವೇ ನೇರವಾಗಿ ಹೇಳುತ್ತಿದೆ. ಗ್ಯಾರಂಟಿಗಳನ್ನು ಜಾರಿ ಮಾಡಬೇಕಾದ ಆಡಳಿತ ವ್ಯವಸ್ಥೆಯು ಕುಸಿದಿದೆ, ಅಧಕ್ಷವಾಗಿದೆ ಮತ್ತು ದುರಾಡಳಿತ ವ್ಯಾಪಕವಾಗಿದೆ ಎಂದು ಕೆ ಆರ್…

Read More

ಹಣ ಪಡೆಯುವಾಗ ಡಿಎಆರ್ DYSP ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ…

ಐದು ಸಾವಿರ ರೂಪಾಯಿ ಪಡೆಯುವಾಗ ಬಲೆಗೆ ಬಿದ್ದ ಅಧಿಕಾರಿ. ವೀರಮಾರ್ಗ ನ್ಯೂಸ್ : ಶಿವಮೊಗ್ಗ ಜಿಲ್ಲಾ : ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ ಡಿಎಆ‌ರ್ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆ‌ರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್‌ನ ಎಚ್‌ಸಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ…

Read More

ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿ

ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿವೀರಮಾರ್ಗ ನ್ಯೂಸ್ : ಲಕ್ಷ್ಮೇಶ್ವರ : ಜವಾಬ್ದಾರಿ ಇರತಕಂತ ಯುವಕರ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಪ್ರಗತಿಪರ ರೈತ ಬಸವರಾಜ ಬೆಂಡಿಗೇರಿ ಹೇಳಿದರು.ಅವರು ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಜಿನ್ನಿಂಗ್ ಪ್ಯಾಕ್ಟರಿಯಲ್ಲಿ ನಡೆದ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಯಾಗರಾಜ ಹೋಗಿ ಬಂದ ಹಿರಿಯ ದರ್ಶನಾರ್ಥಿಗಳಿಗೆ ಸನ್ಮಾನ ಹಾಗೂ ಮಾಸಿಕಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಯುವಕರು ಮನೆತನವಾಗಲಿ ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕರಾಗುತ್ತಾ…

Read More

ಜಿಲ್ಲಾದಲ್ಲಿ,ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಪಪ್ಪಿ ಸಲಹೆ.

ಜಿಲ್ಲಾ ಮಟ್ಟದ ಸರಸ್ ಮೇಳಗುಣಮಟ್ಟ ಹಾಗೂ ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲಾ : ಗ್ರಾಮೀಣ ಮತ್ತು ಮಹಿಳಾ ಸ್ವ ಸಹಾಯ ಸಂಘಗಳು ತಾವು ಉತ್ಪಾದಿಸುವ ವಸ್ತುಗಳ ಗುಣಮಟ್ಟ ಕಾಪಡಿಕೊಳ್ಳುವ ಜೊತೆಗೆ, ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಿದರೆ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.ಮಂಗಳವಾರ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತಿಯ…

Read More

ನಾಲ್ವರು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರಾಗಿ ಆಯ್ಕೆ

ನಾಲ್ವರು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರಾಗಿ ಆಯ್ಕೆವೀರಮಾರ್ಗ ನ್ಯೂಸ್ : ಹಾವೇರಿ : ಮಾರ್ಚ ೨೫ರಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರನ್ನು ನಗರಾಭಿವೃದ್ಧಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಹೊರಡಿಸಿದೆ.ಹಾವೇರಿಯ ಯುವ ಮುಖಂಡ, ಎನ್.ಎಸ್.ಯು.ಐನ್ ರಾಜ್ಯ ಕಾರ್ಯದರ್ಶಿ ಹುಸೇನಸಾಬ ಜಿಗರಿ, ಬಸವರಾಜ ಮಾಳಗಿ, ಮಾಲಿಂಗಯ್ಯ ಪಾಟೀಲ್, ವೀಣಾ ಹಲಗಣ್ಣವರ್ ಇವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

Read More