ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು: ಡಾ. ರಂಜಿತಾ

ವೀರಮಾರ್ಗ ನ್ಯೂಸ್ ಗದಗ : ಲಕ್ಷ್ಮೇಶ್ವರ ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಇವರ ಆಶ್ರಯದಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನ ಆಚರಿಸಲಾಯಿತು.ಡಾ.ರಂಜಿತಾ ಎನ್. ಮಲ್ಲಾಡದ ಮಾತನಾಡಿ, ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಹೆಜ್ಜೆ ಮೂಡಿಸುತ್ತಿದ್ದಾಳೆ. ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು ಎಂಬುದಕ್ಕೆ ಇಂದಿನ ಮಹಿಳೆಯರು ಸಾಕ್ಷಿ ಆಗಿದ್ದಾರೆ. ಆದರೆ ಆಕೆ ಸಾಧನೆ ಮಾಡಲು ಪ್ರೋತ್ಸಾಹ ಅಗತ್ಯ. ಕುಟುಂಬದ ಸದಸ್ಯರು ಅವಳಿಗೆ ಆಸರೆಯಾಗಿ ನಿಂತರ ಎಂಥ ಕೆಲಸವನ್ನಾದರೂ…

Read More

ಕಿಲ್ಲಾ ಚಂದ್ರಸಾಲಿ ಸರಕಾರಿ ಕಾಮ-ರತಿ ಉತ್ಸವವನ್ನು ಶಾಂತತೆಯಿಂದ ಆಚರಿಸಬೇಕು : ಸಿಪಿಐ ಡಿ.ಬಿ. ಪಾಟೀಲ

ವೀರಮಾರ್ಗ ನ್ಯೂಸ್ ಗದಗ : ನಗರದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವವು ಗದಗ ಜಿಲ್ಲೆಗೆ ಕಿರೀಟ ಇದ್ದ ಹಾಗೆ ನವಲಗುಂದದ ರಾಮಲೀಂಗೇಶ್ವರ ಕಾಮ-ರತಿ ಉತ್ಸವ ನಂತರ ಅತಿ ಹೆಚ್ಚು ಪ್ರಸಿದ್ದಿ ಪಡದಿರುವ ಕಾಮ-ರತಿ ಉತ್ಸವ ಇದಾಗಿದೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಅವರು ಹೇಳಿದರು.ನಗರದ ಕಿಲ್ಲಾ ಓಣಿಯ ತ್ರಿಕೂಟೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ದ್ವಾರದ ಆವರಣದಲ್ಲಿ 160ನೇ ವರ್ಷದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡ ಶಾಂತಿ…

Read More

ರಂಗುರಂಗಿನ ಬಣ್ಣ ದಾಟದಲ್ಲಿ ಮಿಂದೆದ್ದ ಪತ್ರಕರ್ತರು

ವೀರಮಾರ್ಗ ನ್ಯೂಸ್ ಗದಗ : ದಿನ ಬೆಳಗಾದರೆ ಸಾಕು ಒಂದಿಲ್ಲೊಂದು ಸುದ್ದಿ ಹುಡುಕುತ್ತ ಪಟ್ಟಣ. ಹಾಗೂ ಗ್ರಾಮಗಳಿಗೆ ತೆರಳಿ ಸುದ್ದಿ ಹುಡುಕುವ ಪತ್ರಕರ್ತರು ಒತ್ತಡ ಜೀವನ ನಡೆಸುತ್ತಾರೆ.ಅಂತಹ ಒತ್ತಡದಲ್ಲು ತಾಲೂಕಿನ ಹಿರಿಯ ಹಾಗೂ ಕಿರಿಯ ಪತ್ರಕರ್ತರು ಮಂಗಳವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಒಂದಾಗಿ ಸೇರಿ ಹೋಳಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಪರಸ್ಪರ ಬಣ್ಣ ಹಚ್ಚುವ ಮೂಲಕ ರಂಗಪಂಚಮಿಗೆ ಮೆರಗು ತಂದರು.ಈ ಸಂತಸದ ಸಮಯವನ್ನು ಕಳೆದು ಎಲ್ಲಾ ಒತ್ತಡಗಳನ್ನು ಮರೆತು ರಂಗುರಂಗಿನ ಬಣ್ಣ ದಾಟದಲ್ಲಿ ಮಿಂದೆದ್ದು ಸಾರ್ವಜನಿಕರ ಗಮನ ಸೆಳೆದರು…

Read More

ದಶಧರ್ಮ ಸೂತ್ರಗಳು ಜೀವನ ವಿಕಾಸಕ್ಕೆ ಅಡಿಪಾಯ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಅಜ್ಜಂಪುರ : ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳು ಜೀವನದ ವಿಕಾಸಕ್ಕೆ ಭದ್ರ ಬುನಾದಿಯಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಮಂಗಳವಾರ ತಾಲೂಕಿನ ಗಡಿಗಿರಿಯಾಪುರ ಶ್ರೀ ಸಿದ್ದೇಶ್ವರಸ್ವಾಮಿ ಬಯಲು ಸಭಾಂಗಣದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ…

Read More

ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಕಟ್ಟಡ ನಿರ್ಮಾಣದ ವೇಳೆ ಗ್ರಾಮ ಪಂಚಾಯಿತಿ ಅಥವಾ ಯೋಜನಾ ಪ್ರಾಧಿಕಾರಗಳ ಮೂಲಕ ಲೇಔಟ್‌ ಪ್ಲಾನ್‌ಗೆ ಪೂರ್ವಾನುಮೋದನೆ ಪಡೆದುಕೊಳ್ಳಬೇಕು ಎಂಬ ನಿಯಮವನ್ನೊಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪರವಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ವಿಧೇಯಕವನ್ನು ಮಂಡಿಸಿದರು.ಕಟ್ಟಡ ನಿವೇಶನಗಳಿಗೆ ಹೊಸ ಖಾತೆ ಅಥವಾ ಪಿಐಡಿಯನ್ನು ನೀಡುವ ಮೊದಲು ಲೇಔಟ್‌ ಪ್ಲಾನ್‌ಗೆ…

Read More

ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ : ಎಂ.ಬಿ. ಪಾಟೀಲ್‌

ವೀರಮಾರ್ಗ ನ್ಯೂಸ್ : ಬೆಂಗಳೂರು : ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವಿಧಾನಪರಿಷತ್‌ನಲ್ಲಿ ತಿಳಿಸಿದರು.ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರು, ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗ ಆಗುತ್ತಿದೆ ಎಂದು ಸಚಿವರ ಗಮನಸೆಳೆದರು.ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹವರ್ತಿಗಳಿಗೆ ಟೆಂಡರ್‌ ನೀಡಲು ಕಾನೂನಿನಲ್ಲಿ ಅವಕಾಶವಿದೆ….

Read More

ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ವಿಧೇಯಕ ಮಂಡನೆ

ವೀರಮಾರ್ಗ ನ್ಯೂಜ್ ಬೆಂಗಳೂರು : ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.೪ ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಸರಕು ಹಾಗೂ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡುವ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ವಿಧಾನಸಭೆಯಲ್ಲಿಂದು ಮಂಡಿಸಿದರು. ಬಜೆಟ್‌ನ ಮೇಲೆ ವಿಧಾನಸಭೆಯಲ್ಲಿಂದು ಚರ್ಚೆಗಳು ನಡೆಯುತ್ತಿವೆ. ಬಜೆಟ್‌ನ ಆಯವ್ಯಯಕ್ಕೆ…

Read More

ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ,ಗಟ್ಟಿಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್ ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ : ಬಸವರಾಜ ಬೊಮ್ಮಾಯಿ ಅಂಬೇಡ್ಕರ್ ವಿರುದ್ದ ಜವಾಹರಲಾಲ್ ನೇಹರೂ ಪ್ರಚಾರ ಮಾಡಿ ಅವರನ್ನು ಸೋಲಿಸಿದ್ದು : ಬಸವರಾಜ ಬೊಮ್ಮಾಯಿ ವೀರಮಾರ್ಗ ನ್ಯೂಸ್ : ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ನವ…

Read More

ಬೇಸಿಗೆ ಎದುರಿಸಲು ಆಯುಷ್ ಉಪಾಯ,,!

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಸಲಹೆ ಬೇಸಿಗೆ ಕಾಲದಲ್ಲಿ ಅನುಸರಿಸಬೇಕಾದ ಜೀವನಶೈಲಿ, ಆಹಾರ ವಿಹಾರಗಳ ಮಾಹಿತಿಗಾಗಿ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ಬೇಸಿಗೆ ಎದುರಿಸಲು ಆಯುಷ್ ಉಪಾಯ ವೀರಮಾರ್ಗ ನ್ಯೂಸ್ : ಚಿತ್ರದುರ್ಗ :ಬೇಸಿಗೆ ಕಾಲ ತೀವ್ರವಾಗುತ್ತಿದ್ದು, ವಾತಾವರಣದ ಉμÁ್ಣಂಶ ಏರುತ್ತಲಿದೆ. ಆದ ಕಾರಣ ಸಾರ್ವಜನಿಕರು ಬಿಸಿಲಿನ ತಾಪದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಜತೆಗೆ ಬೇಸಿಗೆ ಎದುರಿಸಲು ಆಯುಷ್ ಉಪಾಯಗಳನ್ನು ಅಳವಡಿಸಿಕೊಂಡು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್…

Read More

ರಾಣೇಬೆನ್ನೂರು | ಸ್ವಾತಿ ಕೊಲೆಗೆ ಖಂಡನೆ : ಸೂಕ್ತ ತನಿಖೆಗೆ ಆಗ್ರಹ

ಎಬಿವಿಪಿ, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಖಾಸಗಿ ಆಸ್ಪತ್ರೆ ನರ್ಸ್ ಪ್ರತಿಭಟನೆ ವೀರಮಾರ್ಗ ನ್ಯೂಸ್ :  ರಾಣೇಬೆನ್ನೂರು : ಲವ್ ಜಿಹಾದ್ ಕಾರಣಕ್ಕಾಗಿ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರ ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ ಹತ್ಯೆಯನ್ನು ಖಂಡಿಸಿ, ಸೋಮವಾರ ಎಬಿವಿಪಿ ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಮತ್ತು ಖಾಸಗಿ ಆಸ್ಪತ್ರೆಯ ನರ್ಸ್ ಸಿಬ್ಬಂದಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.ನಂತರ ತಹಶೀಲ್ದಾರ್ ಅರುಣಕುಮಾರ ಕಾರಗಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಖನ್ನೂರ ನರ್ಸಿಂಗ್ ಕಾಲೇಜಿನಿಂದ ಪ್ರತಿಭಟನಾ…

Read More