ಶಿವಪೂಜೆ ಶಿವಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತಿ : ರಂಭಾಪುರಿಶ್ರೀ

ಶಿವಪೂಜೆ ಶಿವಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತಿ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹಾವೇರಿ : ಆಧುನಿಕ ಕಾಲದಲ್ಲಿ ಬೇಕಾದ? ಪ್ರಗತಿಯನ್ನು ಕಂಡರೂ ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲ. ಶಿವಪೂಜೆ ಶಿವ ಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಗುತ್ತಲ ಪಟ್ಟಣದ ಶ್ರೀ ಹೇಮಗಿರಿ ಚನ್ನಬಸವೇಶ್ವರ ಶಿಲಾ ಮಠ ಉದ್ಘಾಟನೆ ಹಾಗೂ ಕಳಸಾರೋಹಣ ಅಂಗವಾಗಿ ಜರುಗಿದ ಇ?ಲಿಂಗ ಮಹಾಪೂಜಾ ಮತ್ತು ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರುಮನು? ಭೌತಿಕವಾಗಿ ಬಹಳ?…

Read More

ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ : ಸಚಿವ ಪಾಟೀಲ

ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ : ಸಚಿವ ಪಾಟೀಲ ಗದಗ : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚಗ್ಯಾರAಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ “ಪಂಚ ಗ್ಯಾರಂಟಿ” ನುಡಿದಂತೆ ನಡಿದಿದ್ದೇವೆ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನಗರದ ಮುಳಗುಂದ ನಾಕಾ ಸಮೀಪದ ಕೆಎಸ್‌ಆರ್‌ಟಿಸಿ…

Read More

ಒಳ್ಳೆಯ ಗುಣ ನಡತೆ ಸಂಸ್ಕಾರ ಇವೇ ಮನುಷ್ಯನ ನಿಜವಾದ ಆಸ್ತಿ : ರಂಭಾಪುರಿಶ್ರೀ

ಒಳ್ಳೆಯ ಗುಣ ನಡತೆ ಸಂಸ್ಕಾರ ಇವೇ ಮನುಷ್ಯನ ನಿಜವಾದ ಆಸ್ತಿ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹಾವೇರಿ : ಮನುಷ್ಯನಿಗೆ ಒಳ್ಳೆಯ ಗುಣ ಒಳ್ಳೆಯ ನಡತೆ ಮತ್ತು ಒಳ್ಳೆಯ ಸಂಸ್ಕಾರ ಇವುಗಳೇ ನಿಜವಾದ ಆಸ್ತಿಯೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಮಂಗಳವಾರ ತಾಲೂಕಿನ ಗುತ್ತಲ ಪಟ್ಟಣದ ಶ್ರೀ ಹೇಮಗಿರಿ ನೂತನ ಶಿಲಾಮಂದಿರ ಉದ್ಘಾಟನಾ ಪೂರ್ವ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಎಲ್ಲಿಯ ತನಕ ನಂಬಿಕೆ ಸ್ನೇಹ ಪ್ರೀತಿ ಎಂಬ ಬೇರುಗಳು…

Read More

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಜೀವನದ ಮುಖ್ಯ ದ್ಯಯವಾಗಿತ್ತು. ಡಾ.ರವೀಂದ್ರ

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಜೀವನದ ಮುಖ್ಯ ದ್ಯಯವಾಗಿತ್ತು. ಡಾ.ರವೀಂದ್ರವೀರಮಾರ್ಗ ನ್ಯೂಸ್ ಶಿಗ್ಗಾವಿ : ತುಳಿತಕ್ಕೋಳಗಾದ ಸಮಾಜದಲ್ಲಿ ಜನಿಸಿ, ಅಡೆ, ತಡೆಗಳನ್ನು ಮೇಟ್ಟಿನಿಂತು ೩೨ ವಿಷಯಗಳಲ್ಲಿ ಪದವಿ ಪಡೆದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ರವೀಂದ್ರ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಶ್ರೀ ಫಕ್ಕೀರೇಶ್ವರ ಸಭಾಭವನದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ರವರ ೧೩೪ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಅಂಬೇಡ್ಕರ್ ರವರು ಪುಸ್ತಕ ಪ್ರೇಮಿ ಯಾಗಿದ್ದರು….

Read More

ತಹಶೀಲ್ದಾರ ಪ್ಲಾಟ್ ಖರೀದಿದಾರರಿಗೆ ಬಿ ಖಾತೆ ನೀಡಿದರೆ ಅನ್ಯಾಯ ಮಾಡಿದಂತಾಗುತ್ತದೆ : ಶಾಸಕ ಪಠಾಣ

ತಹಶೀಲ್ದಾರ ಪ್ಲಾಟ್ ಖರೀದಿದಾರರಿಗೆ ಬಿ ಖಾತೆ ನೀಡಿದರೆ ಅನ್ಯಾಯ ಮಾಡಿದಂತಾಗುತ್ತದೆ : ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಬಂಕಾಪುರ ಪಟ್ಟಣದ ಗೌಸ್ ಮೊದಿನ ತಹಶೀಲ್ದಾರ ಲೇಔಟ್ ಖರೀದಿದಾರರಿಗೆ ಬಿ ಖಾತೆ ನೀಡಿದರೆ, ಅನ್ಯಾಯಮಾಡಿದಂತಾಗುತ್ತದೆ. ಸರ್ಕಾರಕ್ಕೆ ಬರಿಸಬೇಕಾದ ಹಣಭರಿಸಿ ಪ್ಲಾಟ್ ಖರೀದಿ ಮಾಡಿದವರಿಗೆ ಇಸ್ವತ್ತು ಉತಾರ ಪುರೈಸಲು ಕ್ರಮ ಕೈಗೋಳ್ಳಲಾಗುವುದು ಎಂದು ಶಾಸಕ ಯಾಸೀರಹಮ್ಮದಖಾನ ಪಠಾಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪ್ಲಾಟ್ ಮಾಲಕರು ಉಧ್ಯಾವನಕ್ಕೆ ಬಿಡಲಾದ ಸೈಟ್‌ನ್ನು ಮಾರಾಟಮಾಡಿದ್ದಾರೆ. ಅದರ…

Read More

ಸಮ ಸಮಾಜದ ಹರಿಕಾರ ಡಾ. ಅಂಬೇಡ್ಕರ್ : ಡಾ. ರಮೇಶ ತೆವರಿ

ಸಮ ಸಮಾಜದ ಹರಿಕಾರ ಡಾ.ಅಂಬೇಡ್ಕರ್ : ಡಾ.ರಮೇಶ ತೆವರಿವೀರಮಾರ್ಗ ನ್ಯೂಸ್ ಶಿಗ್ಗಾವಿ : ಅಂಬೇಡ್ಕರ್, ಬುದ್ಧ, ಬಸವ ಆಶಯದಂತೆ ಯಾವುದೇ ಒಂದು ಜಾತಿಗೆ ಸಿಮಿತರಾಗದೇ ಜಾತ್ಯಾತೀತ ಮನೊಭಾವನೆಯನ್ನು ಮೈಗೂಡಿಸಿಕೊಂಡು ಸಮ ಸಮಾಜ ನಿರ್ಮಾಣಕ್ಕೆ ಯೂವಸಮೂಹ ಶ್ರಮಿಸುವಂತೆ ಡಾ.ರಮೇಶ ತೆವರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತಾಲೂಕಿನ ಬಂಕಾಪುರ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೪ನೇ ಜನ್ಮದಿನಾಚರಣೆ ಹಾಗು ಡಾ.ಬಾಬು ಜಗಜೀವನರಾಮ್ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದರು.ಸಹಾಯಕ ಪ್ರಾಧ್ಯಾಪಕ ಲೋಕೇಶ ನಾಯಕ ಮಾತನಾಡಿ, ಡಾ.ಅಂಬೇಡ್ಕರ್…

Read More

ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣ

ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಡಾ. ಬಿ.ಆರ್. ಅಂಬೇಡ್ಕರ್ ರವರು, ಭಾರತದ ಸಂವಿಧಾನ ರಚಿಸಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರೆ, ಅಣ್ಣ ಬಸವಣ್ಣನವರು ತಮ್ಮ ವಚನಗಳಮೂಲಕ ಸರ್ವ ಜನಾಂಗದವರಲ್ಲಿ ಸಮಾನತೆ ತರಲು ಶ್ರಮಿಸಿದವರಾಗಿದ್ದರು ಎಂದು ಶಾಸಕ ಯಾಸೀರಹಮ್ಮದಖಾನ ಪಠಾಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಹರಿಜನಕೇರಿಯಲ್ಲಿ, ಕರ್ನಾಟಕ ದಲಿತ ಸಂಘರ್ಷ ಸಮೀತಿ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೪ ನೇ ಜನ್ಮದಿನಾಚರಣೆ ಹಾಗು ಡಾ.ಬಾಬು ಜಗಜೀವನರಾಮ್…

Read More

ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧವಾಗಲಿ : ಶ್ರೀಕಾಂತ

ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧವಾಗಲಿ : ಶ್ರೀಕಾಂತವೀರಮಾರ್ಗ ನ್ಯೂಸ್ ಶಿಗ್ಗಾವಿ : ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಯುವಸಮೂಹದಲ್ಲಿ ದೇಶಭಕ್ತಿ ಭಾವನೆ, ಶಿಸ್ತು, ಸಂಯಮ, ಸಾಮಾಜಿಕ ಜವಾಬ್ದಾರಿ, ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧಪಡೆಸುವ ವೇದಿಕೆಯಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ, ಶ್ರೀಮತಿ ಗೌರಮ್ಮ ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ನಡೆದ ಎನ್.ಎಸ್.ಎಸ್.ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್.ಎಸ್.ಎಸ್. ಶಿಬಿರಾರ್ಥಿಗಳಲ್ಲಿ ಶಿಸ್ತು ಬದ್ಧ…

Read More

ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್: ಶಿವಾನಂದ

ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್ : ಶಿವಾನಂದವೀರಮಾರ್ಗ ನ್ಯೂಸ್ ಶಿಗ್ಗಾವಿ : ಭೀಮರಾವ್ ಅಂಬೇಡ್ಕರ್ ರವರು, ಸಮಾಜದಲ್ಲಿ ಸಮಾನತೆ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದವರಾಗಿದ್ದರು. ಭಾರತದ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸಂವಿಧಾನ ಶಿಲ್ಪಿ ಎನಿಸಿಕೊಂಡರು ಎಂದು ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣವರ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೪ನೇ ಜನ್ಮದಿನಾಚರಣೆ, ಡಾ.ಬಾಬು ಜಗಜೀವನ ರಾವ್‌ರವರ ೧೧೮ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಡಾ. ಅಂಬೇಡ್ಕರ್‌ರವರ ಭಾವಚಿತ್ರದ ಮೇರವಣಿಗೆಗೆ ಚಾಲನೆ…

Read More

ವಿದ್ಯಾರ್ಥಿಗಳ ಭವಿಷ್ಯಕ್ಕೆ ಗುರುಗಳ ಪಾತ್ರ ಮುಖ್ಯ : ಸಾಹಿತಿ ಯಲಿಗಾರ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಗುರುಗಳ ಪಾತ್ರ ಮುಖ್ಯ : ಸಾಹಿತಿ ಯಲಿಗಾರವೀರಮಾರ್ಗ ನ್ಯೂಸ್ ಶಿಗ್ಗಾವಿ : ಸಮಾಜದಲ್ಲಿ, ಸಜ್ಜನರ ನಿರ್ಮಾಣದಲ್ಲಿ ತಾಯಿ ಮೊದಲ ಗುರುವಾದರೆ, ನಂತರದ ಸ್ಥಾನ ವಿದ್ಯೆನೀಡಿದ ಗುರುಗಳಿಗೆ ಲಭಿಸಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಪ್ರಮುಖವಾಗಿದೆ ಎಂದು ಸಾಹಿತಿ ಬ.ಫ.ಯಲಿಗಾರ ಹೇಳಿದರು.ಪಟ್ಟಣದ ಮಾಮ್ಲೇದೇಸಾಯಿ ಪ್ರೌಢಶಾಲೆಲ್ಲಿ ೧೯೮೫-೮೬ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು ೩೮ ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಮುಗಿಸಿದ ವಿದ್ಯಾರ್ಥಿಗಳು ವಟ್ಟಿಗೆ ಸೇರಿ, ತಮಗೆ…

Read More