ಶಿವಪೂಜೆ ಶಿವಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತಿ : ರಂಭಾಪುರಿಶ್ರೀ
ಶಿವಪೂಜೆ ಶಿವಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತಿ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹಾವೇರಿ : ಆಧುನಿಕ ಕಾಲದಲ್ಲಿ ಬೇಕಾದ? ಪ್ರಗತಿಯನ್ನು ಕಂಡರೂ ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲ. ಶಿವಪೂಜೆ ಶಿವ ಧ್ಯಾನದಿಂದ ಮಾನಸಿಕ ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಗುತ್ತಲ ಪಟ್ಟಣದ ಶ್ರೀ ಹೇಮಗಿರಿ ಚನ್ನಬಸವೇಶ್ವರ ಶಿಲಾ ಮಠ ಉದ್ಘಾಟನೆ ಹಾಗೂ ಕಳಸಾರೋಹಣ ಅಂಗವಾಗಿ ಜರುಗಿದ ಇ?ಲಿಂಗ ಮಹಾಪೂಜಾ ಮತ್ತು ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರುಮನು? ಭೌತಿಕವಾಗಿ ಬಹಳ?…