ಧಾನ-ಧರ್ಮ-ಮಾನವನ ಜೀವನಕ್ಕೆ ಅತೀ ಮುಖ್ಯ ಅಧ್ಯಕ್ಷರು.

ಶ್ರೀ ಕನಕ ಪರಮೇಶ್ವರ ಗ್ರಾಮೀಣ ಸಂಸ್ಥೆಯ ವತಿಯಿಂದ ಸ್ನೇಹ ದೀಪ ಸಂಸ್ಥೆಯ ಅಂದ ಮಕ್ಕಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಬಟ್ಟೆ ವಿತರಣೆ. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ ರಾಣೇಬೆನ್ನೂರ ತಾಲೂಕ : ಸ್ನೇಹ ದೀಪ ಅಂಗವಿಕಲರ ಸಂಸ್ಥೆಯ ಮಕ್ಕಳಿಗೆ ದೀಪಾವಳಿ ಹಬ್ಬದ ಅಂಗವಾಗಿ ದಿಪಾವಳಿ ಹಬ್ಬದ ಅಂಗವಾಗಿ ಶ್ರೀ ಕನಕ ಪರಮೇಶ್ವರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಬಟ್ಟೆ ವಿತರಣೆ ಮಾಡಲಾಯಿತು. ಅದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಲಲಿತಾ ಪಟೀಲ್ ಮಾತನಾಡಿದರು ಮನುಷ್ಯನ ಜೀವನದಲ್ಲಿ ಧಾನ-ಧರ್ಮ…

Read More

ಹಿರಿಯರ ಪಾಲನೆ ಕುಟುಂಬದವರ ಕರ್ತವ್ಯ

ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಹರಿಹರ : ಹಿರಿಯ ನಾಗರಿಕರ ಪಾಲನೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೊರವಲಯದಗುತ್ತೂರಿನ ಶ್ರೀ ಶಕ್ತಿವೃದ್ಧಾಶ್ರಮದಲ್ಲಿನ ಹಿರಿಯ ನಾಗರಿಕರಿಗೆ ಬಟ್ಟೆ ಹಾಗೂ ಸಿಹಿ ವಿತರಿಸಿ ಮಾತನಾಡಿದರು. ಮಕ್ಕಳಿದ್ದಾಗ ಹಲವು ತ್ಯಾಗಗಳನ್ನು ಮಾಡಿ ಸಾಕಿ-ಸಲುಹಿದ ನಮ್ಮಹಿರಿಯರನ್ನು ಮರೆಯಬಾರದು. ಪ್ರತಿ ಮನುಷ್ಯನೂ ವೃದ್ಧಾಪ್ಯ ತಲುಪುತ್ತಾನೆ. ಗಮನಿಸಿ ತಿರಸ್ಕೃತ ವಯೋವೃದ್ಧರನ್ನು ಕುಟುಂಬದ ಸದಸ್ಯರ ಕರ್ತವ್ಯ ಎಂದು ಜಿಲ್ಲಾ ವೃದ್ಧಾಶ್ರಮ ಆರಂಭಿಸಿದೆ. ಇಲ್ಲಿ ಇವರೆಲ್ಲರನ್ನೂ ನಮ್ಮ ಕುಟುಂಬದ ಸದಸ್ಯರಂತೆ ಪೋಷಣೆ ಹೇಳಿದರು. ದೀಪಾವಳಿ ಹಬ್ಬದ…

Read More

ಪೌಷ್ಟಿಕ ಕಿಟ್ ನಲ್ಲಿ ಏನೆಲ್ಲಾ ಇರಲಿದೆ….?

ವೀರಮಾರ್ಗ ನ್ಯೂಸ್ : ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್​​ ಹಾಗೂ ಅಂತ್ಯೋದಯ ಕಾರ್ಡ್​ ಪಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಪೌಷ್ಟಿಕ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ. ಪೌಷ್ಟಿಕ ಕಿಟ್ ನಲ್ಲಿ ಏನೆಲ್ಲಾ ಇರಲಿದೆ….?ತೊಗರಿ ಬೇಳೆ 1 ಕೆಜಿಹೆಸರು ಕಾಳು 1 ಕೆಜಿಸಕ್ಕರೆ 1 ಕೆಜಿಉಪ್ಪು 1 ಕೆಜಿಅಡುಗೆ ಎಣ್ಣೆ 1 ಲೀಟರ್ಸಂಪುಟ…

Read More

ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ…

ವೀರಮಾರ್ಗ ನ್ಯೂಸ್ದಾ :ವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕ್ಯಾಸಿನಕೆರೆ ಗ್ರಾಮದಲ್ಲಿ ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದ ಮಂಜುನಾಥ್ ಹಾಗೂ ಸಂಗಡಿಗರಿಂದ ಡೊಳ್ಳು ಕುಣಿತ ಸೊಗಸಾಗಿ ಮೂಡಿ ಬಂದಿತು ಅದರಲ್ಲೂ ಹೆಣ್ಣು ಮಕ್ಕಳ ತಾಳ ಮತ್ತು ಕುಣಿತ ನೋಡುಗರನ್ನು ಮಂತ್ರ ಮುಗ್ದರನಾಗಿಸಿತು ಈ ಸಂದರ್ಭದಲ್ಲಿ ವಾಲ್ಮೀಕಿ ಜನಾಂಗದ ಪ್ರಮುಖರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಸಮಾಜದ ಹಿರಿಯ ಮುಖಂಡರುಗಲಾದ ಕೃಷ್ಣಪ್ಪರ ರಂಗಪ್ಪ , ಚಂದ್ರಪ್ಪ ಕೃಷಿ ಮಾರುಕಟ್ಟೆ ಅಧ್ಯಕ್ಷರು ಶೇಖರಪ್ಪ…

Read More

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ…

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ… ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಬಲಿಪಾಡ್ಯಮಿಯ ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ್ದಾರೆ. ವೀರಮಾರ್ಗ ನ್ಯೂಸ್ : ಹಾವೇರಿ : ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖ‌ರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ….

Read More

ಶಿಕ್ಷಕನ ವಿರುದ್ಧ FIRದಾಖಲು, ಬಂಧನ…

ನಾಯಕನಹಟ್ಟಿಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕನ ಹಲ್ಲೆ ಪ್ರಕರಣ ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲು, ಬಂಧನ ಪ್ರಕರಣ ಕುರಿತು ಸಮಗ್ರ ತನಿಖೆ- ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲೆಯ : ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕøತ, ವೇದ ಅಧ್ಯಯನ ಪಾಠಶಾಲೆಯಲ್ಲಿ ಓರ್ವ ವಿದ್ಯಾರ್ಥಿಯನ್ನು, ಅದೇ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವವರು ಥಳಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ, ಸಂಬಂಧಿಸಿದ ತಹಸಿಲ್ದಾರ್ ಹಾಗೂ ಗುರು…

Read More

ಎದ್ದೇಳು ಕನ್ನಡಿಗ KRSಪಕ್ಷ ಸೇರು ಬಾ ಅಭಿಯಾನ…

ಸಂಡೂರಿನಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ ವೀರಮಾರ್ಗ ನ್ಯೂಸ್ : ಸಂಡೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ವೃತ್ತದಿಂದ ಅಭಿಯಾನಕ್ಕೆ ಚಾಲನೆ ನೀಡಿ ತಾಲೂಕಾದ್ಯಂತ ಅಭಿಯಾನ ಮಾಡಿ ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ…

Read More

ಗುಡುಗು ಶಿಡ್ಲಿಗೆ ಯುವಕ ಬಲಿ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದ ವಿನಾಯಕ ಮಹೇಂದ್ರ ಕೋಣಿ 23 ವರ್ಷದ ಯುವಕ ಸಿಡಿಲು ಹೊಡೆದ ಮೃತಪಟ್ಟಿದ್ದಾರೆ… ಇಂದು ಸಂಜೆ ಹೊಲಕ್ಕೆ ಬೆಳೆಗಳಿಗೆ ನೀರು ಹಾಯಿಸಲು ತಂದೆ ಮಗ ಹೋಗಿದ್ದು ಗಾಳಿ ಮಳೆ ಮಿಂಚು ಗುಡುಗು ಜೋರಾಗಿ ಬಂದ ಕ್ಷಣ ಗಿಡದ ಕೆಳಗಡೆ ಮಳೆ ಹನಿ ಬೀಳಬಾರದು ಎನ್ನುವ ಕಾರಣಕ್ಕೆ ಮರದ ಕೆಳಗಡೆ ನಿಂತ್ತಿದ್ದಾರೆ, ಆದರೆ ಅವರ ತಂದೆ ಮಹೇಂದ್ರಪ್ಪ 25 ಮೀಟರ್ ದೂರ ಇದ್ದರು ಎನ್ನುವ ಮಾಹಿತಿ ದೊರಕಿದೆ….

Read More

“ನ್ಯಾಯಾಲಯದಲ್ಲಿ ಮತ್ತೆ ಶೂದಾಳಿ”

“ನ್ಯಾಯಾಲಯದಲ್ಲಿ ಮತ್ತೆ ಶೂದಾಳಿ” ನ್ಯಾಯಾಂಗ ಭದ್ರತೆಗೆ ಗಂಭೀರ ಪ್ರಶ್ನೆ..? ಗಾಂಧಿನಗರ/ಅಹಮದಾಬಾದ್: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ವೀರಮಾರ್ಗ ನ್ಯೂಸ್ : ಗಾಂಧಿನಗರ/ಅಹಮದಾಬಾದ್ : ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ದೆಹಲಿಯಲ್ಲಿ ನಡೆದ ಶೂ ದಾಳಿಯ ಇನ್ನೂ ಒಂದು ವಾರವೂ ಕಳೆದಿಲ್ಲ. ಇದೇ ವೇಳೆ, ಇದರಂತೆಯೇ ಮತ್ತೊಂದು ಅಮಾನವೀಯ ಘಟನೆ ಗುಜರಾತಿನ ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದಿದೆ. ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ಆರೋಪಿಯೊಬ್ಬರು ಹೆಚ್ಚುವರಿ ನ್ಯಾಯಾಧೀಶ ಎಂ.ಪಿ….

Read More

ಪೂಜೆ ಹೆಸ್ರಲ್ಲಿ ಗೋಲ್ಡ್ ಎಗರಿಸ್ತಿದ್ದ ವ್ಯಕ್ತಿ ಅರೆಸ್ಟ್..!

ಹಿಂದೂ ಸ್ವಾಮಿಗಳ ಹೆಸ್ರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್..! ಬೆಂಗಳೂರಿನ ಹುಳಿಮಾವು, ಬಳ್ಳಾರಿ, ಶಿವಮೊಗ್ಗ ಸೇರಿ ಹಲವು ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆಸಿದ್ದಾನೆ. ಇತ್ತೀಚೆಗೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಇಬ್ಬರಿಗೆ ವಂಚನೆ ನಡೆದಿತ್ತು. ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದಾಗ ಅಸಲಿ ಸತ್ಯ ಗೊತ್ತಾಗಿದೆ ವೀರಮಾರ್ಗ ನ್ಯೂಸ್ : ಬೆಂಗಳೂರು : ಹಿಂದೂ ಸ್ವಾಮೀಜಿಗಳ ಹೆಸರಲ್ಲಿ ಪೂಜೆ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ದಾದಪೀ…

Read More