
ಅಂಬುಲೆನ್ಸ್ ಪೈಲೆಟ್ ಡೇ ದಿನಾಚರಣೆ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಜಿಲ್ಲೆಯ ವತಿಯಿಂದ. ಪೈಲೆಟ್ ಡೇ ದಿನಾಚರಣೆಯನ್ನು 108 ಅಂಬುಲೆನ್ಸ್ ಸಿಬ್ಬಂದಿಗಳ ಜೊತೆಗೆ ಹಿರಿಯ ಅಧಿಕಾರಿಗಳ ಜೊತೆಗೆ ಪೈಲೆಟ್ ಡೇ ದಿನಾಚರಣೆ ಆಚರಣೆ ಮಾಡಲಾಯಿತು.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಜಿಲ್ಲೆಯ ವತಿಯಿಂದ. ಪೈಲೆಟ್ ಡೇ ದಿನಾಚರಣೆಯನ್ನು 108 ಅಂಬುಲೆನ್ಸ್ ಸಿಬ್ಬಂದಿಗಳ ಜೊತೆಗೆ ಹಿರಿಯ ಅಧಿಕಾರಿಗಳ ಜೊತೆಗೆ ಪೈಲೆಟ್ ಡೇ ದಿನಾಚರಣೆ ಆಚರಣೆ ಮಾಡಲಾಯಿತು.
ಕೃಷ್ಣಗೌಡ್ರ ಪಾಟೀಲರಿಂದ ಸವಿತಾ ಸಮಾಜದ ಪತ್ತೀನ ಸಹಕಾರ ಸಂಘದ ಕಾರ್ಯಾಲಯ ಉದ್ಘಾಟನೆ. ಸವಿತಾ ಸಮಾಜದ ಸಮಘ್ರ ಅಭಿವೃದ್ಧಿಗೆ ಸದಾ ದ್ವನಿಯಾಗಿ ನಿಲ್ಲುತ್ತೆನೆ : ಕೃಷ್ಣಗೌಡ್ರ ಪಾಟೀಲ. ವೀರಮಾರ್ಗ ನ್ಯೂಸ್ : ಗದಗ ಜಿಲ್ಲೆಯಲ್ಲಿ, ಸವಿತಾ ಸಮಾಜ ಬಾಂಧವರ ಆರ್ಥಿಕ ಸ್ಥಿತಿ ಸುಧಾರಿಸಲು ಹಾಗೂ ಆರ್ಥಿಕವಾಗಿ ಬಲಾಡ್ಯರಾಗಲು ಹಿರಿಯರ ಆಶೆಯದಂತೆ ಮತ್ತು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಾ ಹಡಪದ ನೆತೃತ್ವದ ನಿಯೋಗದ ಸಂಕಲ್ಪದಂತೆ ಗದಗ ಜಿಲ್ಲಾ ಸವಿತಾ ಸಮಾಜದಿಂದ ಸವಿತಾ ಸಮಾಜ (ಹಿಂದುಳಿದ ವರ್ಗ) ಪತ್ತಿನ…
ಹಳ್ಳಿ ಕಾಲೇಜುಗಳಲ್ಲಿ ಕ್ಷೀಣಿಸುತ್ತಿರುವ ದಾಖಲಾತಿ, ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚಳಕ್ಕೆ ಪ್ರಾಚಾರ್ಯರ ಸಂಕಲ್ಪ. ವರದಿ : ಚಂದ್ರಶೇಖರ ಅಕ್ಕಿ, ಕುಣಿಮೆಳ್ಳಿಹಳ್ಳಿ. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಮಳೆ, ಗಾಳಿ, ಬಿರು ಬಿಸಿಲಿನ ಬೇಗೆಯನ್ನ ಲೆಕ್ಕಿಸದೇ ಸರಕಾರಿ ಕಾಲೇಜಿನ ಪ್ರಾಚಾರ್ಯರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಪ್ರತಿದಿನ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಪ್ರೌಢ ಶಾಲೆ ಹಾಗೂ ಸಾರ್ವಜನಿಕರ ಮನೆಗಳಿಗೆ ಭೇಟಿ ನೀಡುವ ಮೂಲಕ ಕಾಲೇಜಿನ ಪ್ರವೇಶಾತಿ ಹೆಚ್ಚಿಸಲು ಮತ್ತು ಕಾಲೇಜು ಉಳಿವಿಗಾಗಿ ಟೊಂಕ ಕಟ್ಟಿ…
ವಾರದ ರಾಶಿ ಭವಿಷ್ಯ – ಮೇಷದಿಂದ ಮೀನ ರಾಶಿಯವರೆಗೂ. (25.05.2025 to 31.05.2025) ವೀರಮಾರ್ಗ ನ್ಯೂಸ್ :-ASTROLOGY NEWS :ಈ ವಾರ, ವಿವಾಹಿತರು ತಮ್ಮ ಅತ್ತೆಮನೆಯ ಕಡೆಯಿಂದ < ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುತ್ತದೆ. ಇದು ก ನಿಮ್ಮ ಜೀವನದಲ್ಲಿ ಬರುವ ಅನೇಕ ರೀತಿಯ ಆರ್ಥಿಕ ಸಮಸ್ಯೆಗಳಿಂದ ನೀವು ಪರಿಹಾರ ಪಡೆಯುತ್ತೀರಿ. ಅಂತಹ ಪರಿಸ್ಥಿತಿಯಲ್ಲಿ ಈ ಹಣವನ್ನು ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡುವಾಗ, ಯೋಚಿಸಲು ಸಮಯ ತೆಗೆದುಕೊಳ್ಳುವಂತೆ ನಿಮಗೆ ಸೂಚಿಸಲಾಗುತ್ತದೆ. ಇಲ್ಲದಿದ್ದರೆ ನೀವೇ ಹಾನಿ ಮಾಡಿಕೊಳ್ಳಬಹುದು. ನಿಮ್ಮ…
2025-26ನೇ ಸಾಲಿನ KCET ಪರೀಕ್ಷೆ ಫಲಿತಾಂಶ ಪ್ರಕಟಬೆಂಗಳೂರು : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ -2025-26ನೇ ಸಾಲಿನ ಫಲಿತಾಂಶ ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ಕೋರ್ಸ್ಗೆ 2,62,195 ರ್ಯಾಂಕಿಂಗ್ ಪ್ರಕಟಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಂದು ಕೆಸಿಇಟಿ ಫಲಿತಾಂಶವನ್ನು ಪ್ರಕಟಿಸಿದರು.ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ (ಬಿಎನ್ವೈಎಸ್)ಗೆ 1,98,679, ಬಿಎಸ್ಪಿ ಆಗ್ರಿ ಕಲ್ವುರಲ್ಗೆ 2,14,588, ಬಿವಿಎಸ್ಸಿಗೆ 2,18,282, ಬಿ ಫಾರ್ಮಗೆ 2,66,256, ಫಾರ್ಮ ಡಿಗೆ 2,66,757, ಬಿಎಸ್ಸಿ ನರ್ಸಿಂಗ್ಗೆ 2,08,171 ರ್ಯಾಂಕಿಂಗ್ ಘೋಷಿಸಲಾಗಿದೆ ಎಂದರು.ಸಿಇಟಿ ಪರೀಕ್ಷೆಗೆ 3.30…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಪೊಲೀಸರು ದಾಳಿ, ಹಣ-ಮೊಬೈಲ್ ಪತ್ತೆವೀರಮಾರ್ಗ ನ್ಯೂಸ್ ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ್ದಾರೆ.ದಾಳಿ ಸಂದರ್ಭದಲ್ಲಿ ಕೆಲವು ಬ್ಯಾರಕ್ಗಳಲ್ಲಿ, ೧ ಮೊಬೈಲ್,ಚಾರ್ಜರ್, ಎಲೆಕ್ಟ್ರಿಕ್ ಸ್ಟೌವ್ ಹಾಗೂ ೧೬ ಸಾವಿರ ಹಣ ಪತ್ತೆಯಾಗಿದ್ದುಘಿ, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎ?ಐಆರ್ ದಾಖಲಾಗಿದ್ದು, ಈ ವಸ್ತುಗಳು ಹೇಗೆ ಕಾರಾಗೃಹದೊಳಗೆ ಬಂದವು,ಯಾರು ತಂದುಕೊಟ್ಟಿದ್ದಾರೆ…
ಕೇಂದ್ರ ಸಶಸ್ತ್ರ ಪಡೆಗಳ ಕೇಡರ್ ಪರಿಶೀಲನೆಗೆ ಸುಪ್ರೀಂ ಗಡುವುವೀರಮಾರ್ಗ ನ್ಯೂಸ್ ನವದೆಹಲಿ : (ಪಿಟಿಐ) ಐಟಿಬಿಪಿ, ಬಿಎಸ್ಎಫ್, ಸಿರ್ಆಪಿಎಫ್, ಸಿಐಎಸ್ಎಫ್ ಮತ್ತು ಎಸ್ಎಸ್ಬಿ ಸೇರಿದಂತೆ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ೨೦೨೧ ರಲ್ಲಿ ನಡೆಯಬೇಕಿದ್ದ ಕೇಡರ್ ಪರಿಶೀಲನೆಯನ್ನು ಆರು ತಿಂಗಳೊಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.ಕೇಡರ್ ಪರಿಶೀಲನೆ ಮತ್ತು ಅಸ್ತಿತ್ವದಲ್ಲಿರುವ ಸೇವಾ ನಿಯಮಗಳು ಮತ್ತು ನೇಮಕಾತಿ ನಿಯಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದಿಂದ ಕ್ರಮ ಕೈಗೊಂಡ ವರದಿಯನ್ನು ಸ್ವೀಕರಿಸಿದ ಮೂರು ತಿಂಗಳೊಳಗೆ ಸೂಕ್ತ ನಿರ್ಧಾರ…
ನೈರುತ್ಯ ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ನೈರುತ್ಯ ಮುಂಗಾರು ಒಂದು ವಾರ ಮುಂಚಿತವಾಗಿ ಆರಂಭವಾಗುವ ಎಲ್ಲಾ ಲಕ್ಷಣಗಳಿದ್ದು, ಅದಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾದ ಮಳೆಯಾಗುವ ಮುನ್ಸೂಚನೆಗಳಿವೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ವೆ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ…
ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಇಂಜನೀಯರಿಂಗ್ ಪದವಿ ಉಜ್ವಲ ಭವಿಷ್ಯ : ಡಾ. ಸುರೇಶವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಹಲವು ವರ್ಷಗಳ ಸತತಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶೃದ್ಧೆಯ ಫಲವಾಗಿ ಪಡೆದ ಇಂಜನೀಯರಿoಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ ಜತೆಗೆ ಇಂದಿನ ಸ್ಫಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲವಾದ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸುರೇಶ ನಾಡಗೌಡರ ಹೇಳಿದರು.ಅವರು ಶನಿವಾರ ಶ್ರೀಮತಿ ಕಮಲಾ…
ಕರ್ನಾಟಕ ಸರ್ಕಾರ ಕಾರ್ಮಿಕರ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಷಣೆಯನ್ನು ರಾಣೇಬೆನ್ನೂರ ತಾಲೂಕ ಹುಲಿಕಟ್ಟಿ ಗ್ರಾಮದ ಕಾರ್ಮಿಕರಿಗೆ ಆರೋಗ್ಯ ತಪಾಷಣೆ ಚಿಕಿತ್ಸೆ ನಡೆಸಲಾಯಿತು. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಈ ಒಂದು ಕಾರ್ಮಿಕರ ಆರೋಗ್ಯ ಉಚಿತ ತಪಾಷಣೆಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿ ತಪಾಷಣೆ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಬೀರಪ್ಪ ಕುಡಪಲಿ ಮಾತನಾಡಿ ಹುಲಿಕಟ್ಟಿ…