ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ
ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯವೀರಮಾರ್ಗ ನ್ಯೂಸ್ ಬೆಂಗಳೂರು : ಪ್ರತಿಯೊಬ್ಬ ಸಚಿವರೂ ತಮ ಇಲಾಖೆಯನ್ನು ಚೆನ್ನಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಆಡಳಿತದಲ್ಲಿ ಹಿಡಿತ ಹಾಗೂ ದಕ್ಷತೆ ಬರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ೩೬ನೇ ರಾಷ್ಟ್ರೀಯ ಭೂ ಮಾಪನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆಯಿದ್ದಂತೆ ರೈತರ ಜೊತೆ ನೇರ ಸಂಪರ್ಕ ಇದೆ. ಅತೀ ಹೆಚ್ಚು ಅರ್ಜಿಗಳು ಬರುವುದು ಈ ಇಲಾಖೆಗೆ….