ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯವೀರಮಾರ್ಗ ನ್ಯೂಸ್ ಬೆಂಗಳೂರು : ಪ್ರತಿಯೊಬ್ಬ ಸಚಿವರೂ ತಮ ಇಲಾಖೆಯನ್ನು ಚೆನ್ನಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಆಡಳಿತದಲ್ಲಿ ಹಿಡಿತ ಹಾಗೂ ದಕ್ಷತೆ ಬರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ೩೬ನೇ ರಾಷ್ಟ್ರೀಯ ಭೂ ಮಾಪನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆಯಿದ್ದಂತೆ ರೈತರ ಜೊತೆ ನೇರ ಸಂಪರ್ಕ ಇದೆ. ಅತೀ ಹೆಚ್ಚು ಅರ್ಜಿಗಳು ಬರುವುದು ಈ ಇಲಾಖೆಗೆ….

Read More

ಲಾರಿ ಮಾಲೀಕರ ಮುಷ್ಕರಕ್ಕೆ ಚಾಲಕರ ಯೂನಿಯನ್ ಬೆಂಬಲ

ಲಾರಿ ಮಾಲೀಕರ ಮುಷ್ಕರಕ್ಕೆ ಚಾಲಕರ ಯೂನಿಯನ್ ಬೆಂಬಲವೀರಮಾರ್ಗ ನ್ಯೂಸ್ ಬೆಂಗಳೂರು : ಡೀಸೆಲ್, ಟೋಲ್ ದರ ಏರಿಕೆ ಖಂಡಿಸಿ ಏ.೧೫ ರಿಂದ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.ಮುಷ್ಕರವನ್ನು ಬೆಂಬಲಿಸಿ ರಾಜ್ಯದಲ್ಲಿ ಚಾಲಕರು ವಾಹನಗಳ ಸಂಚಾರವನ್ನು ಬಂದ್ ಮಾಡಲಿದ್ದಾರೆ. ಡಿಸೇಲ್ ಬೆಲೆ ೭ ತಿಂಗಳಲ್ಲಿ ೫ರೂ ಏರಿಕೆಯಾಗಿದೆ. ಈಗಾಗಲೇ ಟೋಲ್ ದರ ದುಬಾರಿಯಾಗಿದ್ದು, ಹೆದ್ದಾರಿಗಳಲ್ಲಿ…

Read More

ಹಿರೇಮುಗದೂರ ಗ್ರಾಪಂನಲ್ಲಿ ಮಹಾವೀರ ಜಯಂತಿ

ಹಿರೇಮುಗದೂರ ಗ್ರಾಪಂನಲ್ಲಿ ಮಹಾವೀರ ಜಯಂತಿವೀರಮಾರ್ಗ ನ್ಯೂಸ್ ಸವಣೂರು : ತಾಲ್ಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಶ್ರೀ ವರ್ಧಮಾನ ಮಹಾವೀರರ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ, ಗ್ರಾಪಂ ಕಾರ್ಯದರ್ಶಿ ಹನುಮಂತಪ್ಪ ಸಂಗೂರ, ಅಡಿವೆಪ್ಪ ಯಲ್ಲಣ್ಣನವರ, ಗುಡ್ಡಪ್ಪ ಆರೇರ, ಸ್ವಚ್ಚ ವಾಹಿನಿ ಸಿಬ್ಬಂದಿಗಳಾದ ನೇತ್ರಾ ಹರಿಜನ, ಸುಧಾ ಹೊಸಮನಿ, ಲಕ್ಷ್ಮೀ ತಳವಾರ, ಲಲಿತಾ ಕಾಳಿ, ನಿರಂಜನ, ವೀನುತಾ ಸೇರಿದಂತೆ ಅನೇಕರಿದ್ದರು.

Read More

ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರ

ಗದಗ ಜಿಲ್ಲಾಡಳಿತದಲ್ಲಿ ಭಗವಾನ ಶ್ರೀ ಮಹಾವೀರ ಜಯಂತಿಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರವೀರಮಾರ್ಗ ನ್ಯೂಸ್ ಗದಗ : ಪ್ರಾಣಿ ಹಿಂಸೆ ಮಹಾಪಾಪ, ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಭಗವಾನ ಶ್ರೀ ಮಹಾವೀರರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಹೇಳಿದರು.ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗುರುವಾರ ಏರ್ಪಡಿಸಲಾದ ಭಗವಾನ್ ಶ್ರೀ…

Read More

ನಾಳೆ ಹಾವಳಿಯಲ್ಲಿ ಹನುಮ ಜಯಂತಿ, ಧರ್ಮಸಭೆ

ನಾಳೆ ಹಾವಳಿಯಲ್ಲಿ ಹನುಮ ಜಯಂತಿ, ಧರ್ಮಸಭೆವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಏ ೧೨ಶನಿವಾರ ದಂದು ಹಾವಳಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಹಾಗೂ ಧರ್ಮಸಭೆ ನಡೆಯಲಿದೆ.ಪಟ್ಟಣದ ಪೇಟೆ ಶ್ರೀ ಹಾವಳಿ ಆಂಜನೇಯ ಟ್ರಸ್ಟ್ (ರಿ), ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿ ಇವರ ವತಿಯಿಂದ ಹನುಮ ಜಯಂತಿ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವು ಶ್ರೀ ಬಾಲ ಆಂಜನೇಯ ತೊಟ್ಟಿಲೋತ್ಸವ ನಿಮಿತ್ಯ ಏ ೧೨ ಶನಿವಾರದಂದು ನಡೆಯಲಿದೆ.ಅಂದು ಬೆಳಿಗ್ಗೆ ೬ಗಂಟೆಯಿಂದ ರುದ್ರಾಭಿಷೇಕ, ಪಾಲಕಿ ಉತ್ಸವ ತೊಟ್ಟಿಲೋತ್ಸವ ಸುಮಂಗಲಿಯರಿಗೆ ಉಡಿ…

Read More

ರಾಜಭೋಗ ತ್ಯಜಿಸಿ, ಅಹಿಂಸಾ ಮಾರ್ಗದಿಂದ ಜೀವನ ಸಾಕ್ಷಾತ್ಕಾರ : ವಾಸುದೇವ

ರಾಜಭೋಗ ತ್ಯಜಿಸಿ, ಅಹಿಂಸಾ ಮಾರ್ಗದಿಂದ ಜೀವನ ಸಾಕ್ಷಾತ್ಕಾರ : ವಾಸುದೇವವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಭಗವಾನ್ ಮಹಾವೀರರು ರಾಜ ಭೋಗಗಳನ್ನು ತ್ಯಜಿಸಿ ಅಹಿಂಸಾ ಮಾರ್ಗದ ಮೂಲಕ ಜೀವನವನ್ನು ಸಾಕ್ಷಾತ್ಕಾರಗೊಳಿಸಿದವರು ಎಂದು ತಹಸೀಲ್ದಾರ ವಾಸುದೇವ ವಿ. ಸ್ವಾಮಿ ಹೇಳಿದರು.ಅವರು ತಾಲೂಕ ಆಡಳಿತ ವತಿಯಿಂದ ತಹಸೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಉದ್ದೇಶಿಸಿ ಮಾತನಾಡುತ್ತ ಅಹಿಂಸೆ, ಸತ್ಯ, ಮತ್ತು ತಪಸ್ಸಿನ ಮಾರ್ಗವನ್ನು ತೋರಿದರು ಅವರ ವಿಚಾರಗಳು ತತ್ವಜ್ಞಾನ ಬದುಕಿನ ಪ್ರಾಮಾಣಿಕತೆ ಸದಾ ಸ್ಫೂರ್ತಿದಾಯಕ ಭಗವಾನ್…

Read More

ಲಕ್ಷ್ಮೇಶ್ವರ : ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦

ಲಕ್ಷ್ಮೇಶ್ವರ : ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦ ನಿರಂತರ ೨೪ ತಾಸುಗಳ ಹ್ಯಾಕಥಾನ ಸ್ಪರ್ಧೆ ಇತ್ತೀಚಿಗೆ ಜರುಗಿತು.ಬೆಳಗಾವಿಯ ಕೆ ಎಲ್ ಎಸ್ ಗೊಗಟೆ ಇಂಜಿನಿಯರಿಂಗ್ ಕಾಲೇಜಿನ ಕೌಶಲ ಎಸ್ ಕೇದಾರಿ ಮತ್ತು ತಂಡದ ಸದಸ್ಯರು ಪ್ರಥಮ ಸ್ಥಾನ, ಹುಲಕೋಟಿಯ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಿ ಲೈನಾ ಮತ್ತು ತಂಡದ…

Read More

ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ

ಲಕ್ಷ್ಮೇಶ್ವರ : ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶ ಜಗತ್ತಿಗೆ ನೀಡಿದ ಭಗವಾನ್ ಮಹಾವೀರರವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡು ಎಂಬ ಸತ್ಯ ಸಂದೇಶವನ್ನು ಜಗತ್ತಿಗೆ ನೀಡಿದ ಭಗವಾನ್ ಮಹಾವೀರರ ಜಯಂತೋತ್ಸವ ಅಂಗವಾಗಿ ಪಟ್ಟಣದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತೋತ್ಸವವನ್ನು ಜೈನ ಧರ್ಮೀಯರು ಶೃದ್ಧಾ ಭಕ್ತಿಯಿಂದ ಆಚರಿಸಿದರು.ಪಟ್ಟಣದ ಅನಂತನಾಥ ಬಸದಿಯಿಂದ ಭಗವಾನ್ ಮಹಾವೀರ ಭಾವಚಿತ್ರ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಶಂಖ ಬಸದಿಗೆ ತಲುಪಿತು. ಈ ಸಂದರ್ಭದಲ್ಲಿ…

Read More

ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ

ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆವೀರಮಾರ್ಗ ನ್ಯೂಸ್ ಹಾವೇರಿ : ಅಂತರಾಷ್ಟ್ರೀಯಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ ಧ್ಯೇಯವಾಕ್ಯದೊಂದಿಗೆ ಹಾವೇರಿ ನಗರದ ಜೈನ ಮಂದಿರದಲ್ಲಿ ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ೯-೩೫ರವರೆಗೆ ಸತತ ೧ ಗಂಟೆ ೩೫ ನಿಮಿಷಗಳ ಕಾಲಣಮೋಕಾರ ಮಂತ್ರ ಪಠಣೆ ಮಾಡಲಾಯಿತು.ಈಣಮೋಕಾರ ಮಂತ್ರ ಪಠಣದಲ್ಲಿ ಸಮಾಜದ ಮುಂಡರಾದ ಅಧ್ಯಕ್ಷ ಚಂದ್ರನಾಥ ಕಳಸೂರ, ಭರತರಾಜ ಹಜಾರಿ, ಎಸ್.ಎ. ವಜ್ರಕುಮಾರ, ಸನತಕುಮಾರ ಕಳಸೂರ, ಭೂಪಾಲ ಹೋಳಗಿ, ಮಹಾವೀರ ಕಳಸೂರ, ಮಾಣಿಕಚಂದ…

Read More

ಹಾವೇರಿ: ಪಿಯುಸಿ ಫಲಿತಾಂಶದಲ್ಲಿ ಹೆಣ್ಣುಮಕ್ಕಳದೇ ಮೇಲುಗೈ

ಹಾವೇರಿ: ಪಿಯುಸಿ ಫಲಿತಾಂಶದಲ್ಲಿ ಹೆಣ್ಣುಮಕ್ಕಳದೇ ಮೇಲುಗೈವೀರಮಾರ್ಗ ನ್ಯೂಸ್ ಹಾವೇರಿ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದಿದ್ದ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಫಲಿತಾಂಶ ಪ್ರಕಟವಾಗಿದ್ದು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ೬೮% ಆಗಿದ್ದು ಕಲಾ ವಿಭಾಗದ ವಿದ್ಯಾರ್ಥಿನಿ ಕು.ವಿನೋದ ಗುಮಗೋಳ ೬೦೦ಕ್ಕೆ ೫೬೧(೯೩.೫%) ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದ ಕು.ದೇವಮ್ಮ ಮೆವುಂಡಿ ೫೫೯ (೯೩.೧೭%) ಅಂಕ…

Read More