ಗ್ಯಾರಂಟಿ ಗದ್ದಲಕ್ಕೆ ಕಲಾಪ ಬಲಿ, ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಧರಣಿ

ಗ್ಯಾರಂಟಿ ಗದ್ದಲಕ್ಕೆ ಕಲಾಪ ಬಲಿ, ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಧರಣಿವೀರಮಾರ್ಗ ನ್ಯೂಸ್ : ಬೆಂಗಳೂರು : ರಾಜ್ಯಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸುವಂತೆ ಪ್ರತಿಪಕ್ಷಗಳು ಆರಂಭಿಸಿದ ಧರಣಿ ಇಂದು ವಿಧಾನಸಭೆಯಲ್ಲಿ ಮುಂದುವರೆದಿತ್ತು. ಹೀಗಾಗಿ ಎರಡನೇ ದಿನದ ಕಲಾಪವೂ ಗ್ಯಾರಂಟಿ ಗದ್ದಲಕ್ಕೆ ಬಲಿಯಾದಂತಾಯಿತು.ಬಿಜೆಪಿ, ಜೆಡಿಎಸ್‌‍ ಶಾಸಕರು ಪಟ್ಟು ಹಿಡಿದು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಬೇಕೆಂಬ ನಿಲುವಿಗೆ ಅಂಟಿಕೊಂಡು ಪ್ರತಿರೋಧವನ್ನು ಮುಂದುವರೆಸಿದರೆ ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಸರ್ಕಾರವೂ ಕೂಡ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದು ಮಾಡಲು ಒಪ್ಪಲಿಲ್ಲ. ಆಡಳಿತ ಮತ್ತು…

Read More

ಸದನದಲ್ಲಿ ಗ್ಯಾರಂಟಿ ಗದ್ದಲ

ಸದನದಲ್ಲಿ ಗ್ಯಾರಂಟಿ ಗದ್ದಲವೀರಮಾರ್ಗ ನ್ಯೂಸ್ : ಬೆಂಗಳೂರು, ಮಾ. ೧೧ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರುಗಳನ್ನು ನೇಮಕ ಮಾಡಿ ಅವರಿಗೆ ಸರ್ಕಾರದಿಂದ ಗೌರವ ಧನ, ಭತ್ಯೆ ನೀಡುತ್ತಿರುವ ವಿಚಾರ ವಿಧಾನಸಭೆಯಲ್ಲಿಂದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿ ಈ ಸಮಿತಿಗಳನ್ನು ರದ್ದುಪಡಿಸಿ ಎಂದು ಆಗ್ರಹಿಸಿ ವಿಪಕ್ಷಗಳು ಸದನದಲ್ಲಿ ಧರಣಿ ನಡೆಸಿದವು.ಪ್ರಶ್ನೋತ್ತವ ಅವಧಿಯಲ್ಲೇ ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರ ಸದನದಲ್ಲಿ ಪ್ರಸ್ತಾಪಗೊಂಡು ವಿಪಕ್ಷಗಳ ಆಕ್ಷೇಪ, ಅಸಮಾಧಾನಕ್ಕೆ ಕಾರಣವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ…

Read More

ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ

ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರವೀರಮಾರ್ಗ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿತು.ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಮಾನಪ್ಪ ಡಿ.ವಜ್ಜಲ್‌ ಅವರ ಪ್ರಶ್ನೆಗೆ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ರಾಜ್ಯದಲ್ಲಿ ಕಳೆದ 20 ವರ್ಷಗಳಲ್ಲಿ 556 ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗುರುತಿಸಲಾಗಿದೆ. ಅಕ್ರಮವಾಗಿ ಕೆಲಸ ಮಾಡಿಕೊಂಡಿರುವ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ ಎಂದರು.ಬೆಂಗಳೂರು ನಗರ-223, ಕೆಜಿಎಫ್‌-7, ಮಂಗಳೂರು…

Read More

ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರ

ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರಬೆಂಗಳೂರು, ಮಾ.11 : ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಪ್ರತಿ ಕ್ವಿಂಟಾಲ್‌ಗೆ 13,500 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ನಾನಾ ಕಡೆ ವ್ಯಾಪಕವಾಗಿ ಮೆಣಸಿ ನಕಾಯಿ ಬೆಳೆಯಲಾಗುತ್ತಿದೆ. ಈ ಹಿಂದೆ ಕರ್ನಾಟಕ ಸರ್ಕಾರ ಗುಂಟೂರು ಮೆಣಸಿನಕಾಯಿಗೆ 12,675 ರೂ.ಗಳ ದರ ನಿಗದಿ…

Read More

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್ ವೀರಮಾರ್ಗ ನ್ಯೂಸ್ : ಹಾವೇರಿ : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಕಳೆದ ಮಾ.6 ರಂದು ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು, ತಮ್ಮ ಕಾರಿನ ಹಿಂಭಾಗದ…

Read More

ಧರ್ಮ ಪಾಲನೆಯಿಂದ ಬದುಕು ವಿಕಾಸ : ರಂಭಾಪುರಿಶ್ರೀ

ಧರ್ಮ ಪಾಲನೆಯಿಂದ ಬದುಕು ವಿಕಾಸ : ರಂಭಾಪುರಿಶ್ರೀಬ್ಯಾಡಗಿ : ಶಿಕ್ಷಣದಿಂದ ಮನುಷ್ಯನ ಬುದ್ಧಿ ಶಕ್ತಿ ಬೆಳೆಯುತ್ತದೆ. ಧರ್ಮದಿಂದ ಭಾವನೆಗಳು ಬೆಳೆಯುತ್ತವೆ. ಬದುಕಿ ಬಾಳುವ ಮನುಷ್ಯನಿಗೆ ಬುದ್ಧಿ ಶಕ್ತಿ ಮತ್ತು ಭಾವನೆಗಳೆರಡೂ ಮುಖ್ಯ, ಧರ್ಮ ಪರಿಪಾಲನೆಯಿಂದ ಬದುಕು ವಿಕಾಸಗೊಳ್ಳುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ತಾಲೂಕಿನ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಹಾಗೂ ಮೂಕಪ್ಪ ಶ್ರೀಗಳ ತುಲಾಭಾರದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಮಾನವನ ಬುದ್ಧಿ ಶಕ್ತಿ…

Read More

ತಾಲೂಕಿನ ಶೇಷಗಿರಿ ಗ್ರಾಮದ 33ಕೆವಿ ವಿದ್ಯುತ ಉಪಕೇಂದ್ರಕ್ಕೆ ಶಾಸಕ ಮಾನೆ ದಿಢೀರ ಭೇಟಿ

ತಾಲೂಕಿನ ಶೇಷಗಿರಿ ಗ್ರಾಮದ 33ಕೆವಿ ವಿದ್ಯುತ ಉಪಕೇಂದ್ರಕ್ಕೆ ಶಾಸಕ ಮಾನೆ ದಿಢೀರ ಭೇಟಿವೀರಮಾರ್ಗ ನ್ಯೂಜ್ : ಹಾನಗಲ : ಲೈನ್ ಕ್ಲಿಯರನ್ಸ್ ಪಡೆದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ತಾಲೂಕಿನ ಶೇಷಗಿರಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಕಾರ್ಯನಿರ್ವಹಣೆಯ ಪರಿಶೀಲನೆ ನಡೆಸಿದರು.ಕೇಂದ್ರದಲ್ಲಿನ ಫೀಡರ್‌ಗಳ ಸಂಖ್ಯೆ, ವಿದ್ಯುತ್ ಪೂರೈಕೆ ಕುರಿತು ನಿರ್ವಹಿಸಲಾಗುತ್ತಿರುವ ದಾಖಲೆ, ಲೈನ್ ಕ್ಲಿಯರನ್ಸ್ ನೀಡುವ ಸಂದರ್ಭದಲ್ಲಿ ಅನುಸರಿಸಲಾಗುತ್ತಿರುವ ಎಚ್ಚರಿಕೆ ಕ್ರಮಗಳ ಕುರಿತು ಆಪರೇಟರ‍್ಸ್…

Read More

ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕಟಣ ವಿರುದ್ದ ಧ್ವನಿ ಎತ್ತಿದ ಸಮೀರಗೆ ಸೂಕ್ತ ರಕ್ಷಣೆ ನೀಡಿ : ಲವಿತ್ರ ವಸ್ತ್ರದ

ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕಟಣ ವಿರುದ್ದ ಧ್ವನಿ ಎತ್ತಿದ ಸಮೀರಗೆ ಸೂಕ್ತ ರಕ್ಷಣೆ ನೀಡಿ : ಲವಿತ್ರ ವಸ್ತ್ರದ ವೀರಮಾರ್ಗ ನ್ಯೂಸ್ : ಹಾವೇರಿ : ಧರ್ಮಸ್ಥಳ ಪಕ್ಕದ ಪಾಂಗಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಬೇಕು. ಈ ಕುರಿತು ಧ್ವನಿ ಎತ್ತಿದ ಯೂಟುಬರ್ ಸಮೀರ್ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಅಧ್ಯಕ್ಷೆ ಲವಿತ್ರ ವಸ್ತ್ರದ್ ರಾಜ್ಯ ಸರಕಾರವನ್ನು ಆಗ್ರಹಿಸಿದರು. ನಗರದಲ್ಲಿ ಭಾನುವಾರ ನಡೆದ ಭಾರತ ಪ್ರಜಾಸತ್ತಾತ್ಮಕ…

Read More

ಸೈಬರ್ ಅಪರಾಧ ಮುಕ್ತ, ಡ್ರಗ್ ಮುಕ್ತ : ಜಿಲ್ಲಾ ಎಸ್.ಪಿ. ಅಂಶುಕುಮಾರ

ಸೈಬರ್ ಅಪರಾಧ ಮುಕ್ತ, ಡ್ರಗ್ ಮುಕ್ತ : ಜಿಲ್ಲಾ ಎಸ್.ಪಿ. ಅಂಶುಕುಮಾರ ವೀರಮಾರ್ಗ ನ್ಯೂಸ್ : ಹಾವೇರಿ : ಸೈಬರ್  ಅಪರಾಧ ಮುಕ್ತ ಹಾಗೂ ಡ್ರಗ್ ಮುಕ್ತ ಕರ್ನಾಟಕ ಮಾಡಲು  ಡ್ರಗ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕರ್ನಾಟಕ ರಾಜ್ಯ ಪೊಲೀಸ್ ಓಟ2025ರ ಅಂಗವಾಗಿ 10ಕೆ ಮತ್ತು 5ಕೆ ಮ್ಯಾರಾಥಾನ್ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಹೇಳಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ 10ಕೆ ಮತ್ತು 5ಕೆ…

Read More

ಕಲಬುರಗಿ: ಮಾ.11ರಂದು ಸಿಯುಕೆ 8ನೇ ಘಟಿಕೋತ್ಸವ

ಕಲಬುರಗಿ: ಮಾ.11ರಂದು ಸಿಯುಕೆ 8ನೇ ಘಟಿಕೋತ್ಸವ ವೀರಮಾರ್ಗ ನ್ಯೂಸ್ : ಕಲಬುರಗಿ ಜ.9: ಇಲ್ಲಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿಧೋದ್ದೇಶ ಸಭಾ ಭವನದಲ್ಲಿ ಎಂಟನೇ ಘಟಿಕೋತ್ಸವ ಇದೇ ಮಾ.11ರಂದು ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಹಾಗೂ ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಘಟಿಕೋತ್ಸವ ಉದ್ಘಾಟಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ ಎಂದು ವಿವಿ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ತಿಳಿಸಿದರು.ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಯುಕೆ ಕುಲಾಧಿಪತಿ ವಿಜಯಕೇಶವ…

Read More