ರಕ್ತವನ್ನ ದಾನ ಪಡೆಯುವ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ : ಡಾ. ವಿರೇಶ

ರಕ್ತವನ್ನ ದಾನ ಪಡೆಯುವ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ : ಡಾ. ವಿರೇಶವೀರಮಾರ್ಗ ನ್ಯೂಸ್ ಶಿಗ್ಗಾವಿ : ರಕ್ತವನ್ನು ದಾನದ ಮೂಲಕ ಪಡೆಯಬಹುದೇ ಹೊರೆತು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಆ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತ ದಾನಮಾಡುವ ಮೂಲಕ ಆಪತ್ತಿನಲ್ಲಿರುವ ಮತ್ತೋಂದು ಜೀವಕ್ಕೆ ಉಸಿರಾಗುವಂತೆ ರಾಣೆಬೆನ್ನೂರ ರಕ್ತನಿಧಿ ಕೇಂದ್ರದ ಡಾ.ವಿರೇಶ ಹೇಳಿದರು. ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದ ಚನ್ನಕೇಶವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ರಕ್ತನಿಧಿ ಕೇಂದ್ರ ರಾಣೆಬೆನ್ನೂರ ಇವರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರ…

Read More

ಶಿಗ್ಗಾಂವಿ : ನವಜಾತ ಶಿಶುವನ್ನ ಬಿಸಾಡಿದ ಅಮಾನವೀಯ ಘಟನೆ

ಶಿಗ್ಗಾಂವಿ : ನವಜಾತ ಶಿಶುವನ್ನ ಬಿಸಾಡಿದ ಅಮಾನವೀಯ ಘಟನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಜಯನಗರ ಚಾಳದ ಹಿಂದಿನ ರಸ್ತೆಯ ಕಸ ಎಸೆಯುವ ಜಾಗದಲ್ಲಿ ಹೆಣ್ಣು ನವಜಾತ ಶಿಶುವನ್ನು ಬಿಸಾಡಿಹೋದ ಅಮಾನವೀಯ ಘಟನೆ ಬುಧವಾರ ಬೆಳಕಿಗೆ ಬಂದಿದೆ.ಪಟ್ಟಣದ ಶಂಕರಗೌಡ್ರ ಚಾಳದ ಹಿಂಬದಿ ರಸ್ತೆಯ ಕಸಹಾಕು ಜಾಗೆಯಲ್ಲಿ, ಆಗತಾನೆ ಜನಿಸಿದ ಮಗುವನ್ನು ಯಾರೋ ದುರಿಳರು ಎಸೆದು ಹೋಗಿದ್ದು, ಅದನ್ನು ನೋಡಿದ ಸಾರ್ವಜನಿಕರು ಶಿಗ್ಗಾವಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ವನಹಳ್ಳಿ ಗ್ರಾಪಂ ರಾಷ್ಟ್ರದ್ವಜ ಅವರೋಹಣ ಮಾಡದಿದ್ದಕ್ಕೆ ಸೂಕ್ತ ಕ್ರಮಕ್ಕೆ ಜಯಕರ್ನಾಟಕ ಆಗ್ರಹ

ವನಹಳ್ಳಿ ಗ್ರಾಪಂ ರಾಷ್ಟ್ರದ್ವಜ ಅವರೋಹಣ ಮಾಡದಿದ್ದಕ್ಕೆ ಸೂಕ್ತ ಕ್ರಮಕ್ಕೆ ಜಯಕರ್ನಾಟಕ ಆಗ್ರಹವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ವನಹಳ್ಳಿ ಗ್ರಾಮದ ಗ್ರಾಮಪಂಚಾಯತ ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರದ್ವಜವನ್ನು ಸಂಜೆ ಅವರೋಹಣ ಮಾಡದೇ ಇರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಾ.ಪ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಅರ್ಪಿಸಿದರು.ಏ.೧ ರಂದು ವನಹಳ್ಳಿ ಗ್ರಾ.ಪಂ.ಆವರಣದಲ್ಲಿ ಆರೋಹಣ ಮಾಡಿದ ರಾಷ್ಟ್ರದ್ವಜವನ್ನು ಅವರೋಹಣ ಮಾಡದೇ ಇರುವುದನ್ನು ನೋಡಿ, ದೂರವಾಣಿ ಮೂಲಕ ತಾ.ಪ.ಇಓ ಕುಮಾರ ಮಣ್ಣವಡ್ಡರ ಗಮನಕ್ಕೆ ತಂದರೂ…

Read More

ಪ್ರವೀಣ ಗುರವ ಅವರಿಗೆ ಪಿಎಚ್.ಡಿ ಡಾಕ್ಟರೇಟ್ ಪದವಿ ಪ್ರದಾನ

ಪ್ರವೀಣ ಗುರವ ಅವರಿಗೆ ಪಿಎಚ್.ಡಿ ಡಾಕ್ಟರೇಟ್ ಪದವಿ ಪ್ರದಾನವೀರಮಾರ್ಗ ನ್ಯೂಸ್ ಗದಗ : ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಸ್ತಪ್ರತಿಶಾಸ್ತ್ರ ವಿಭಾಗದ ಮಾರ್ಗದರ್ಶಕ ಡಾ. ಸಣ್ಣವೀರಣ್ಣ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯಕ್ಕೆ ರಾಷ್ಟ್ರೋತ್ಥಾನ ಪರಿಷತ್ತಿನ ಕೊಡುಗೆ ಎಂಬ ವಿಷಯದ ಕುರಿತು ಅಧ್ಯಯನ ಕೈಗೊಂಡು ಪಿಎಚ್.ಡಿ ಪದವಿ ಪಡೆದುಕೊಂಡಿರುವುದು ಬಬಲೇಶ್ವರ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.ಪ್ರವೀಣ ಗುರವ ಅವರು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆ ಹಂಗರಗಿ ಗ್ರಾಮದ ಬಡ ರೈತ ಕುಟುಂಬದ ಸಿದ್ದಪ್ಪ ಗುರವ ಹಾಗೂ ಸುನಂದಾ ಗುರವ…

Read More

ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹ

ಆಶ್ರಯ ನಿವೇಶನಗಳ ಯೋಜನೆಯಲ್ಲಿ ಅವ್ಯವಹಾರ ತನಿಖೆಗೆ ಕರವೇ ಪ್ರವೀಣ ಶೆಟ್ಟಿ ಬಣ ಆಗ್ರಹವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಬಡವರಿಗಾಗಿ ನೀಡುವ ಉದ್ದೇಶದಿಂದ ಇರುವ ಆಶ್ರಯ ನಿವೇಶನಗಳಿಗಾಗಿ ಭೂಮಿ ಖರೀದಿ ಮತ್ತು ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಈ ಕುರಿತು ಸಮಗ್ರ ತನಿಖೆ ನಡೆಸಿ ಬಡ ಜನತೆಗೆ ನಿವೇಶನಗಳು ದೊರಕುವಂತೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಶೆಟ್ಟಿ ಬಣ)ದ ತಾಲೂಕ ಅಧ್ಯಕ್ಷ ಮಹೇಶ ಕಲಘಟಗಿ ಆಗ್ರಹಿಸಿದರು. ಅವರು ಈ ಕುರಿತು ಕರವೇ ವತಿಯಿಂದ…

Read More

ವಿಜಯರಾಜ ಶಿದ್ಲಿಂಗ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ

ವಿಜಯರಾಜ ಶಿದ್ಲಿಂಗ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನವೀರಮಾರ್ಗ ನ್ಯೂಸ್ ಗದಗ : ಇತ್ತೀಚಿಗೆ ಜರುಗಿದ ೨೦೨೫ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಗರದ ಎ.ಎಸ್.ಎಸ್. ಕಾಲೇಜಿನ ವಿಧ್ಯಾರ್ಥಿ ವಿಜಯರಾಜ ಎನ್ ಶಿದ್ಲಿಂಗ ಎಂಬ ವಿಧ್ಯಾರ್ಥಿಯು ಸ್ಟಾಟಿಸ್ಟಿಕ್ಸ್-೧೦೦, ಎಕಾನಾಮಿಕ್-೧೦೦ ಅಕೌಂಟನ್ಸಿ-೧೦೦, ಹಿಂದಿ-೯೮, ಬಿಸಿನೆಸ್ ಸ್ಟಡಿಸ್-೯೬, ಇಂಗ್ಲೀಷ್-೯೬ ಸೇರಿದಂತೆ ೫೯೦ ಅಂಕಗಳನ್ನು (ಶೇ. ೯೮.೩೩) ಗಳಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ವಿಧ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿ…

Read More

ಮುದ್ರಾ ಯೋಜನೆಯಡಿ ೩೩ ಲಕ್ಷ ಕೋಟಿ ರೂ. ಸಾಲ ಮಂಜೂರು : ಪ್ರಧಾನಿ ಮೋದಿ

ಮುದ್ರಾ ಯೋಜನೆಯಡಿ ೩೩ ಲಕ್ಷ ಕೋಟಿ ರೂ. ಸಾಲ ಮಂಜೂರು : ಪ್ರಧಾನಿ ಮೋದಿವೀರಮಾರ್ಗ ನ್ಯೂಸ್ ನವದೆಹಲಿ : ಮುದ್ರಾ ಯೋಜನೆಯಡಿ ೩೩ ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೇಲಾಧಾರ ರಹಿತ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಯೋಜನೆಯ ೧೦ ನೇ ವಾರ್ಷಿಕೋತ್ಸವದಂದು ತಮ್ಮ ನಿವಾಸದಲ್ಲಿ ಪಿಎಂ ಮುದ್ರಾ ಯೋಜನೆಯ (ಪಿಎಂಎಂವೈ) ಆಯ್ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಇದು ದೇಶದ ಯುವಕರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಉತ್ತೇಜಿಸಲು ಸಹಾಯ ಮಾಡಿದೆ ಮತ್ತು ಉದ್ಯೋಗಾಕಾಂಕ್ಷಿಗಳಿಗಿಂತ…

Read More

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟರಾಜ್ಯದಲ್ಲೇ ಬಾಲಕಿಯರದ್ದೇ ಮೇಲುಗೈ, ಹಾವೇರಿ ೨೧ನೇ ಸ್ಥಾನ, ಗದಗ ೨೫ನೇ ಸ್ಥಾನ ಲಭಿಸಿದೆವೀರಮಾರ್ಗ ನ್ಯೂಸ್ ಬೆಂಗಳೂರು : ವಿದ್ಯಾರ್ಥಿ ಜೀವನದ ೨ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷೆ-೧ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.೭೩.೪೫ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.೭.೭ರಷ್ಟು ಕುಸಿತ ಕಂಡಿದೆ. ಕಳೆದ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಶೇ.೮೧.೧೫ರಷ್ಟು ಬಂದಿತ್ತು. ಈ ಬಾರಿ ಶೇ.೭೩.೪೫ ಬಂದಿದೆ.ಕಲಾ ವಿಭಾಗದಲ್ಲಿ ಬಳ್ಳಾರಿ…

Read More

ಶಿಗ್ಗಾಂವಿ : ಬೈಕ್ ಕಳ್ಳರಿಬ್ಬರ ಬಂಧನ, 2.50 ಲಕ್ಷ ಮೌಲ್ಯದ 5 ಬೈಕ್ ವಶ

ಶಿಗ್ಗಾಂವಿ : ಬೈಕ್ ಕಳ್ಳರಿಬ್ಬರ ಬಂಧನ, 2.50 ಲಕ್ಷ ಮೌಲ್ಯದ 5 ಬೈಕ್ ವಶವೀರಮಾರ್ಗ ನ್ಯೂಸ್ ಶಿಗ್ಗಾಂವಿ : ಮನೆಗಳ ಮುಂದೆ ನಿಲ್ಲಿಸಿದ 5 ಬೈಕ್ ಕಳವು ಮಾಡಿ, ಮಾರಾಟಕ್ಕೆ ಯುತ್ನಿಸಿದ ಇಬ್ಬರನ್ನು ಬಂಧಿಸುವಲ್ಲಿ ಶಿಗ್ಗಾಂವಿ ತಾಲೂಕಿನ ಹುಲಗೂರು ಪೊಲೀಸ್ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 2.50 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಸೋಮವಾರ ವಶಪಡಿಸಿಕೊಳ್ಳಲಾಗಿದೆ.ಗೌಂಡಿ ಕೆಲಸದ ಕಾರ್ಮಿಕರಾದ ಸವಣೂರ ತಾಲೂಕಿನ ಗೋನಾಳ ಗ್ರಾಮದ ಸಾಹಿಲ್ ಖಾದರಸಾಬ್ ತೀರ್ಥ ಶಿಗ್ಗಾಂವಿ ತಾಲೂಕಿನ ಹುಲಗೂರು ಪ್ಲಾಟ್ ನಿವಾಸಿ ಸಲೀಂಅಹ್ಮದ…

Read More

ಸರಣಿ ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ, ಜನಾಕ್ರೋಶ ಯಾತ್ರೆಗೆ ಚಾಲನೆ

ಸರಣಿ ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ, ಜನಾಕ್ರೋಶ ಯಾತ್ರೆಗೆ ಚಾಲನೆವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲು, ವಿದ್ಯುತ್, ಬಸ್ ಪ್ರಯಾಣ, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಆಯೋಜಿಸಿರುವ 16 ದಿನಗಳ ಜನಾಕ್ರೋಶ ಯಾತ್ರೆಗೆ ಇಂದಿನಿಂದ ಮೈಸೂರಿನಲ್ಲಿ ಚಾಲನೆ ನೀಡಿಲಾಗಿದ್ದು, ಸರ್ಕಾರದ ವಿರುದ್ದ ರಣಕಹಳೆ ಮೊಳಗಿಸಿದೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಿಂದಲೇ ಚಾಲನೆ ನೀಡಿರುವುದು…

Read More