1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆ

1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆವೀರಮಾರ್ಗ ನ್ಯೂಸ್ ಹಾನಗಲ್ : ಇಲ್ಲಿನ ನವನಗರದಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರೂ. 1 ಕೋಟಿ 40 ಲಕ್ಷ ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಶಿಕ್ಷಣದಿಂದ ಮಾತ್ರ ವಿಕಾಸ ಸಾಧ್ಯವಿದೆ. ಇತ್ತೀಚೆಗೆ ಪ್ರತಿಯೊಬ್ಬರೂ ಸಹ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆರ್ಥಿಕ ಸಂಕಷ್ಟದ…

Read More

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀ

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಸೊರಬ : ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿಗೆ ಆಶಾಕಿರಣ. ಮಾನವತೆಯಿಂದ ದೈವತ್ವದ ಕಡೆಗೆ ಒಯ್ಯುವ ಮಾರ್ಗವೇ ಸಂಸ್ಕೃತಿ. ಪ್ರಗತಿಪರ ಧ್ಯೇಯೋದ್ದೇಶಗಳು ಮಾನವ ಜೀವನದ ಶ್ರೇಯಸ್ಸಿಗೆ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ದುಗ್ಲಿ ಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಲಿಂ.ಶ್ರೀ ಮುರುಘೇಂದ್ರ ಶ್ರೀಗಳ ೬ನೇ ವರ್ಷದ ಪುಣ್ಯಾರಾಧನೆ, ಶ್ರೀ…

Read More

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್‌‍ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ನಾಡದೇವತೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಮಲ್ಲೇಶ್ವರಂನಲ್ಲಿರುವ…

Read More

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾಕೊಲಂಬೊ : ಮೀನುಗಾರರ ಸಮಸ್ಯೆಯನ್ನು ಮಾನವೀಯ ದೃಷ್ಟಿಕೋನದಿಂದ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ಬಳಿಕ ಶ್ರೀಲಂಕಾ ಇಂದು ಕನಿಷ್ಠ ಪಕ್ಷ 11 ಭಾರತೀಯ ಮೀನುಗಾ ರರನ್ನು ಬಿಡುಗಡೆ ಮಾಡಿದೆ.ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ನಡುವೆ ನಿನ್ನೆ ನಡೆದ ಮಾತುಕತೆಯಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಈ…

Read More

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿ

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿವೀರಮಾರ್ಗ ನ್ಯೂಸ್ ಹಾವೇರಿ : ದೇವಗಿರಿ ಗ್ರಾಮದ ಜಿಲ್ಲಾಧಿಕಾರಿ ಎದುರು ವಸತಿ ನಿಲಯ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ, ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ಜಿಲ್ಲಾ ಅಧಿಕಾರಿ ವಿ.ಎಸ್.ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿರುವ…

Read More

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದ

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದವೀರಮಾರ್ಗ ನ್ಯೂಸ್ ರಾಣೇಬೆನ್ನೂರ : ಮನುಷ್ಯ ಹಣಕ್ಕಿಂತ ಗುಣವನ್ನು ಪಾಲಿಸಬೇಕು. ಹಣದಿಂದ ಬದುಕುವುದಿಲ್ಲ. ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯವಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದ ಮಹಾರಾಜರು ನುಡಿದರು.ಇಲ್ಲಿಯ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಜೀರ್ಣೋದ್ಧಾರಗೊಂಡ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೇವಸ್ಥಾನ ಅಭಿವೃದ್ಧಿಪಡಿಸುವುದು ಅವಶ್ಯವಾಗಿದೆ. ಜೀವನದಲ್ಲಿ ಹೊರರಚನೆಯಾಗಬೇಕು. ದೇಹದಲ್ಲಿ ಹಳೆಯ ಜೀವ ಕೋಶಗಳು ಸತ್ತು…

Read More

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆ

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆವೀರಮಾರ್ಗ ನ್ಯೂಸ್ ರಾಣೇಬೆನ್ನೂರು : ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವವನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲೂಕ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಸಾಂಕೇತಿಕವಾಗಿ ಆಚರಿಸಲಾಯಿತು.ಶಾಸಕ ಪ್ರಕಾಶ ಕೋಳಿವಾಡ, ಗ್ರೇಡ್-೨ ತಹಸೀಲ್ದಾರ ಅರುಣ ಕಾರಗಿ, ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತೇಶ ಸಿ.ಬಿ., ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜು…

Read More

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ ವೀರಮಾರ್ಗ ನ್ಯೂಸ್ ಗದಗ : ಯುಗಾದಿ ಎಂದರೆ ಸಂಭ್ರಮ. ಯುಗಾದಿ ಭಾರತೀಯ ಪರಂಪರೆಯಲ್ಲಿ ಹೊಸವ?. ಯುಗಾದಿ ಮತ್ತು ರಮ್ಜಾನ್ ಎರಡು ಶಾಂತಿಯ ಸಂಕೇತ. ಸರ್ವಧರ್ಮಗಳ ಭಾವ, ಸಂದೇಶ ಒಂದೇ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.ಲಿಂಗಾಯತ ಪ್ರಗತಿಶೀಲ ಸಂಘದ ೨೭೩೯ ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ರಮಜಾನ ಡೇ ಆಫ್ ಜಡ್ಜಮೆಂಟ್ ಅದು ನ್ಯಾಯದ ದಿನ. ಒಳ್ಳೆಯದನ್ನೆ ಮಾಡು, ಕೆಟ್ಟದನ್ನು ಮಾಡಬೇಡ ಎಂದು ಸಾರುತ್ತದೆ….

Read More

ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿ

ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿವೀರಮಾರ್ಗ ನ್ಯೂಸ್ ಹಾವೇರಿ : ಹಸಿರು ಕ್ರಾಂತಿ ಹರಿಕಾರು, ದಲಿತ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ,…

Read More

ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆ

ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ. ಸರ್ಕಾರ ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾಗಿ ಕಬ್ಬಿಣದ ಅದಿರು ಬೇಕು ಎಂದು ಕೇಂದ್ರ ಸಚಿವರಿಗೆ ಶ್ವೇತಪತ್ರ ಬರೆಯಲಾಗಿದೆ. ಯಾವ…

Read More