ಪ್ರಯತ್ನ ಪರಿಶ್ರಮದಿಂದ ಪ್ರಗತಿ ಸಾಧ್ಯ : ರಂಭಾಪುರಿಶ್ರೀ

ಪ್ರಯತ್ನ ಪರಿಶ್ರಮದಿಂದ ಪ್ರಗತಿ ಸಾಧ್ಯ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಕಲಬುರ್ಗಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಗಳಿಸಿದ ಸಂಪತ್ತು ಸತ್ಕಾರ್ಯಗಳಿಗೆ ಸಲ್ಲಬೇಕು. ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಅದ್ಭುತ ಪ್ರಗತಿ ಕಾರ್ಯ ಮಾಡಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ತಾಲೂಕಿನ ಬಬಲಾದ(ಎಸ್) ಗ್ರಾಮದ ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಶ್ರೀ ಮಲ್ಲಿಕಾರ್ಜುನ ಬೃಹನ್ಮಠದ 61ನೇ ಜಾತ್ರಾ ಮಹೋತ್ಸವ ಹಾಗೂ ಸಿದ್ಧಶ್ರೀ ಸಭಾ ಭವನ ಲೋಕಾರ್ಪಣೆ ಅಂಗವಾಗಿ ಜರುಗಿದ…

Read More

18 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗೆ ಶಾಸಕ ಮಾನೆ ಚಾಲನೆ

2023-24ನೇ ಸಾಲಿನ ಕಾಲೋನಿ ಅಭಿವೃದ್ಧಿ ಯೋಜನೆ18 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗೆ ಶಾಸಕ ಮಾನೆ ಚಾಲನೆವೀರಮಾರ್ಗ ನ್ಯೂಸ್ ಹಾನಗಲ್ : ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಕಾಲೋನಿ ಅಭಿವೃದ್ಧಿ ಹಾಗೂ ಪ್ರಗತಿ ಕಾಲೋನಿ ಯೋಜನೆಯಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.10 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಲಗಡೆ ರಸ್ತೆ ನಿರ್ಮಾಣ…

Read More

ಏ.೧ ರಿಂದಲೇ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿಗಾರರಿಗೆ ರೂ.೩೭೦ ಕೂಲಿ ನಿಗದಿ

ಏ.೧ ರಿಂದಲೇ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿಗಾರರಿಗೆ ರೂ.೩೭೦ ಕೂಲಿ ನಿಗದಿವೀರಮಾರ್ಗ ನ್ಯೂಸ್ ಹಾವೇರಿ : ಮಹಾತ್ಮ ಗಾಂಧಿ – ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ ೧ ರಿಂದ ಒಂದು ದಿನಕ್ಕೆ ರೂ. 370 ಕೂಲಿ ನಿಗದಿಪಡಿಸಲಾಗಿದೆ. ಈ ’ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ರೂ. 349 ರಿಂದ ರೂ. 370ಕ್ಕೆ ಕೂಲಿ ದರ ಹೆಚ್ಚಿಸಿದೆ. ತಾಲೂಕಿನ ಎಲ್ಲಾ ಗ್ರಾಮದ ಅರ್ಹ ನೋಂದಾಯಿತ ಕೂಲಿ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ…

Read More

ಅರ್ಥವಿಲ್ಲದ ವ್ಯರ್ಥ ಜಾತ್ರೆ ಎನಿಸಬಾರದು. ಸರ್ವ ಸಮೂದಾಯದವರು, ಸೌಹಾರ್ಧತೆಬೇಕು : ಸಂಗನಬಸವಶ್ರೀ

ಅರ್ಥವಿಲ್ಲದ ವ್ಯರ್ಥ ಜಾತ್ರೆ ಎನಿಸಬಾರದು. ಸರ್ವ ಸಮೂದಾಯದವರು, ಸೌಹಾರ್ಧತೆಬೇಕು : ಸಂಗನಬಸವಶ್ರೀವೀರಮಾರ್ಗ ನ್ಯೂಸ್ ಶಿಗ್ಗಾವಿ : ಹಾಲುಮತ ಸಮಾಜದವರು, ಮುಗ್ದರು, ಪ್ರಭುದ್ಧರಾಗಿ ಸರ್ವ ಜನಾಂಗದವರ ಸಹಮತದೊಂದಿಗೆ ಜಾತ್ರೋತ್ಸವ ಆಚರಿಸಿಕೊಂಡು ಬರುತ್ತಿರುವುದು ನಮ್ಮೂರ ಜಾತ್ರೆ ಏಶಸ್ವಿಗೆ ಕಾರಣವಾಗಿದೆ ಎಂದು ಶಿಗ್ಗಾವಿ ವಿರಕ್ತಮಠದ ಶ್ರೀ ಸಂಗನಬಸವ ಸ್ವಾಮಿಜಿ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಹೊಂಡದ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ನಡೆದ ಧರ್ಮಸಭೆಯನ್ನುದ್ದೇಸಿಸಿ ಮಾತನಾಡಿದ ಶ್ರೀಗಳು, ಅರ್ಥವಿಲ್ಲದ ವ್ಯರ್ಥ ಜಾತ್ರೆ ಎನಿಸಿಕೊಳ್ಳಬಾರದು. ಸರ್ವ ಸಮೂದಾಯದವರು, ಸೌಹಾರ್ಧತೆಯಿಂದ ಕೂಡಿ ಮಾಡುತ್ತಿರುವ ಹೊಂಡದ ದುರ್ಗಾದೇವಿ…

Read More

ಮಹಾನಂಧಿ ಗ್ರೀನ್ ರೈತ ಉತ್ಫಾದಕರ ಕಂಪನಿಯ ನಿರ್ದೇಶಕರಾಗಿ ರಾಘವೇಂದ್ರ ಅ ವಿರೋಧ ಆಯ್ಕೆ

ಮಹಾನಂಧಿ ಗ್ರೀನ್ ರೈತ ಉತ್ಫಾದಕರ ಕಂಪನಿಯ ನಿರ್ದೇಶಕರಾಗಿ ರಾಘವೇಂದ್ರ ಅ ವಿರೋಧ ಆಯ್ಕೆವೀರಮಾರ್ಗ ನ್ಯೂಸ್ ಶಿಗ್ಗಾವಿ : ಕರ್ನಾಟಕ ರಾಜ್ಯ ರೈತ ಉತ್ಫಾದಕರ ಸಂಸ್ಥೆಗಳ ಸಹಕಾರಿ ಸಂಘ ಬೆಂಗಳೂರ ಇದರ ಆಡಳಿತ ಮಂಡಳಿ ನಿರ್ದೆಶಕರ ಚುನಾವಣೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರಾಗಿ, ಪಟ್ಟಣದ ಮಹಾನಂಧಿ ಗ್ರೀನ್ ರೈತ ಉತ್ಫಾದಕರ ಕಂಪನಿಯ ನಿರ್ದೇಶಕರಾದ ರಾಘವೇಂದ್ರ ದೇಶಪಾಂಡೆ ಯವರು, ಅ ವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರನ್ನು ಕೃಷಿ ಸಚಿವ ಎನ್.ಚೆಲುವರಾಮಸ್ವಾಮಿ, ಪಟ್ಟಣದ ಮಹಾನಂಧಿ ಗ್ರೀನ್ ರೈತ ಉತ್ಫಾದಕರ ಸಂಘದ ಅಧ್ಯಕ್ಷ ಸಂತೋಷ ಕಟಗಿ,…

Read More

ಬಂಕಾಪುರ : ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ

ಬಂಕಾಪುರ : ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಹೊಂಡದ ಶ್ರೀ ದುರ್ಗಾದೇವಿ ಜಾತ್ರೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಭೂದಾನಿಗಳಾದ ಸಿದ್ದಪ್ಪ ಹರವಿ ಚಾಲನೆ ನೀಡಿದರು.ಪಂದ್ಯಾವಳಿಯ ಪೂರ್ವದಲ್ಲಿ ದೇವಸ್ಥಾನದ ಅರ್ಚಕ, ಸ್ವಾಮಿಗಳವರಿಂದ ಕುಸ್ತಿ ಖಣದ ಭೂಮಿ ಪೂಜೆ ನಡೆದು, ಶಂಖನಾದವನ್ನು ಮೊಳಗಿಸುವಮೂಲಕ ಕುಸ್ತಿ ಪಂದ್ಯಾವಳಿ ನಡೆಸಲು ಮುನ್ಸೂಚನೆ ನೀಡಿದ ನಂತರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳು ಚಾಲನೆ ಗೋಂಡವು.ಅಪಾರ ಸಂಖ್ಯೆಯಲ್ಲಿ ಸೇರಿದ ಕುಸ್ತಿ…

Read More

ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀ

ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಅಧರ್ಮಕ್ಕೆ ಹಲವು ದಾರಿ. ಆದರೆ ನಿಜವಾದ ಧರ್ಮಕ್ಕೆ ಒಂದೇ ದಾರಿ. ಅಶಾಂತಿಯಿಂದ ಬಳಲುತ್ತಿರುವ ಮನುಷ್ಯನಿಗೆ ಧರ್ಮವೊಂದೇ ಆಶಾಕಿರಣ. ಆಹಾರ ಆರೋಗ್ಯ ಆಧ್ಯಾತ್ಮ ನಿಜವಾದ ಸಂಪತ್ತೆಂಬುದನ್ನು ಯಾರೂ ಮರೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಶ್ರೀ ರಂಭಾಪುರಿ ಜಗದ್ಗುರುಗಳ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ…

Read More

ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್,,,!

ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್! ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್‌ಹ್ಯಾಂಡ್ ಆಗಿ ಆದಳು ಲಾಕ್!! ಆದ ಮಾನ ನಷ್ಟ ತುಂಬವರು ಯಾರು,,,? ವೀರಮಾರ್ಗ ನ್ಯೂಸ್ : ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು…

Read More

ಮಹಾರಥೋತ್ಸವಕ್ಕೆ ಶ್ರೀ ಶಂಭುಲಿಂಗ ಶಿವಾಚಾರ್ಯರಿಂದ ಚಾಲನೆ

ಮಹಾರಥೋತ್ಸವಕ್ಕೆ ಶ್ರೀ ಶಂಭುಲಿಂಗ ಶಿವಾಚಾರ್ಯರಿಂದ ಚಾಲನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ಶ್ರೀ ಸಿಂಧಗಿ ಲಿಂ.ಶಾಂತವೀರೇಶ್ವರರ 45ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ, ಲಿಂ.ಶಾಂತವೀರೇಶ್ವರರ ಉತ್ಸವಮೂರ್ತಿ ಮೇರವಣಿಗೆಗೆ ಶ್ರೀ ಮಠದ ಪೀಠಾಧಿಪತಿ ಶ್ರೀ ಶಂಭುಲಿಂಗ ಶಿವಾಚಾರ್ಯರು ಪೂಜೆಸಲ್ಲಿಸುವಮೂಲಕ ಚಾಲನೆ ನೀಡಿದರು. ರಥೋತ್ಸವ ಭಕ್ತಜನಸಾಗರಮಧ್ಯ ಸಕಲ ವಾಧ್ಯ ವೈಭವಗಳೊಂದಿಗೆ ಶ್ರೀ ಮಠದ ಆವರಣದಿಂದ ಪ್ರಾರಂಭಗೋಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿಬಂದಿತು. ಭಕ್ತಸಮೂಹ ರಥೋತ್ಸವವನ್ನು ಗ್ರಾಮದತುಂಬೇಲ್ಲಾ ತಳಿರು, ತೋರಣ ಕಟ್ಟಿ, ಬಣ್ಣ, ಬಣ್ಣದ ರಂಗೋಲಿ ಹಾಕಿ ಭಕ್ತಿಯಿಂದ ಬರಮಾಡಿಕೊಂಡು, ತೇರಿನ…

Read More

ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲು

ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲುವೀರಮಾರ್ಗ ನ್ಯೂಸ್ ದಾವಣಗೆರೆ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಯತ್ನಾಳ್ ಹಿಂದೂ ಹುಲಿಯಲ್ಲ, ನಕಲಿ ಹಿಂದೂ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಸ್ಥಾಪಿಸಿ ಗೆದ್ದರೆ, ನಾವೇ ಹಿಂದೂ ಹುಲಿ ಎಂದು ಒಪ್ಪಿ ಗೌರವಿಸುತ್ತೇವೆ ಎಂದು ಶಾಸಕ ಯತ್ನಾಳ್ ಹೊಸ ಪಕ್ಷ ರಚಿಸುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಒಂದು ಪಕ್ಷವನ್ನು ರಚಿಸಿದರೆ, ಅದು ಸಂತೋಷದ ಮತ್ತು ಸ್ವಾಗತಾರ್ಹ…

Read More