ಲೋಕಾ ದಾಳಿ : ಸಿಎಂ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ ಪರಾರಿ
ಲೋಕಾ ದಾಳಿ : ಸಿಎಂ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ ಪರಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ.ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ರಿಂದ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ಲೋಕಾಯುಕ್ತ ದಾಳಿ ಸುಳಿವು ದೊರೆತ ಕುಮಾರ್ ಪರಾರಿಯಾಗಿದ್ದು,ಅವರ ಪತ್ತೆಗೆ ಶೋಧ ನಡೆಸಲಾಗಿದೆ.ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ…