ಕೃಷ್ಣಗೌಡ್ರರಿಂದ ಸವಿತಾ ಸಮಾಜದ ಪತ್ತೀನ ಸಹಕಾರ ಸಂಘ ಉದ್ಘಾಟನೆ.
ಕೃಷ್ಣಗೌಡ್ರ ಪಾಟೀಲರಿಂದ ಸವಿತಾ ಸಮಾಜದ ಪತ್ತೀನ ಸಹಕಾರ ಸಂಘದ ಕಾರ್ಯಾಲಯ ಉದ್ಘಾಟನೆ. ಸವಿತಾ ಸಮಾಜದ ಸಮಘ್ರ ಅಭಿವೃದ್ಧಿಗೆ ಸದಾ ದ್ವನಿಯಾಗಿ ನಿಲ್ಲುತ್ತೆನೆ : ಕೃಷ್ಣಗೌಡ್ರ ಪಾಟೀಲ. ವೀರಮಾರ್ಗ ನ್ಯೂಸ್ : ಗದಗ ಜಿಲ್ಲೆಯಲ್ಲಿ, ಸವಿತಾ ಸಮಾಜ ಬಾಂಧವರ ಆರ್ಥಿಕ ಸ್ಥಿತಿ ಸುಧಾರಿಸಲು ಹಾಗೂ ಆರ್ಥಿಕವಾಗಿ ಬಲಾಡ್ಯರಾಗಲು ಹಿರಿಯರ ಆಶೆಯದಂತೆ ಮತ್ತು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಾ ಹಡಪದ ನೆತೃತ್ವದ ನಿಯೋಗದ ಸಂಕಲ್ಪದಂತೆ ಗದಗ ಜಿಲ್ಲಾ ಸವಿತಾ ಸಮಾಜದಿಂದ ಸವಿತಾ ಸಮಾಜ (ಹಿಂದುಳಿದ ವರ್ಗ) ಪತ್ತಿನ…