
ಗ್ರಾಮಪಂಚಾಯತಿ ಸಿಬ್ಬಂದಿ ಇ ಸ್ವತ್ತಿಗೆ ಹಣ ವಸೂಲಿ…
ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಸ್ವಾಭಿಮಾನ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಇವರ ನೇತೃತ್ವದಲ್ಲಿ ರಾಣೆಬೆನ್ನೂರು ತಾಲೂಕಿನಾದ್ಯಂತ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ಕುರಿತು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಂಘಟನೆ ವತಿಯಿಂದ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ…