ಗ್ರಾಮಪಂಚಾಯತಿ ಸಿಬ್ಬಂದಿ ಇ ಸ್ವತ್ತಿಗೆ ಹಣ ವಸೂಲಿ…

ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಸ್ವಾಭಿಮಾನ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಇವರ ನೇತೃತ್ವದಲ್ಲಿ ರಾಣೆಬೆನ್ನೂರು ತಾಲೂಕಿನಾದ್ಯಂತ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ಕುರಿತು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಂಘಟನೆ ವತಿಯಿಂದ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ…

Read More

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ.

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ ವೀರಮಾರ್ಗ ನ್ಯೂಸ್ : ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ…

Read More

ಬ್ಯೂಟಿ ಪಾರ್ಲರ್ ಆರಂಭಿಸಲು ಹಣ ತಂದಿದ್ದ ಯುವತಿ..

ಪೋಲಿಸ್ ಕಾನ್‌ಸ್ಟೆಬಲ್‌ನಿಂದಲೇ ದರೋಡೆ,,, ತೂ,,, ಎಂದು ಉಗಿದ ಸಾರ್ವಜನಿಕರು. ವೀರಮಾರ್ಗ ನ್ಯೂಸ್ : ಬೆಂಗಳೂರು : ಬ್ಯೂಟಿ ಪಾರ್ಲರ್ ಆರಂಭಿಸಲು ಶಿವಮೊಗ್ಗದಿಂದ ನಗರಕ್ಕೆ ಬಂದಿದ್ದ ಯುವತಿ ಬಳಿಯಿದ್ದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ನಡೆಸಿದ ಆರೋಪದಡಿ ಹೆಡ್ ಕಾನ್‌ಸ್ಟೆಬಲ್ ಒಬ್ಬರ ವಿರುದ್ಧ sariorbol ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಮ್ ಎಸ್ ಪಾಳ್ಯದ ನಿವಾಸಿ ಸಿಂಚನಾ ಅವರು ನೀಡಿದ ದೂರಿನ ಆಧಾರದಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಗಿರಿಜೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ….

Read More

ಚಿಕ್ಕ ವಯಸ್ಸಿನ ಪತ್ರಕರ್ತ ಸಾವು….

ಚಿಕ್ಕ ವಯಸ್ಸಿನ ಪತ್ರಕರ್ತ ಸಾವು…. ವೀರಮಾರ್ಗ ನ್ಯೂಸ್ : ಬಳ್ಳಾರಿ ಜಿಲ್ಲಾ : ಪತ್ನಿ, ಪುಟ್ಟ,ಮಗು ವನ್ನು ಅಗಲಿದ Tv9 ಬಳ್ಳಾರಿ ಕ್ಯಾಮೆರಮ್ಯಾನ್ ಸಂತೋಷ್ ನಿಧನ ಮೆದುಳಿನಲ್ಲಿ ನೀರು ತುಂಬಿ ರಕ್ತಸ್ರಾವವಾಗಿ ಸಂತೋಷ್ ಚಿನಗುಂಡಿ(30) ಬೆಳಿಗ್ಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು 8 ತಿಂಗಳ ಹಸಗುಸು, ತಂದೆ ತಾಯಿ, ಇಬ್ಬರು ಸಹೋದರರು ಇದ್ದಾರೆ. ಬಿಜಾಪುರದ ಬಿ.ಎಲ್.ಡಿ.ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಅವರು ಕೋಮಾ ಸ್ಥಿತಿಯಲ್ಲಿದ್ದರು. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ವೆಂಟಲೇಟರ್ ನಲ್ಲಿದ್ದರು.ಇಂದು ಅವರು ಸಾವನ್ನಪ್ಪಿದ್ದಾರೆ.ಕ್ಯಾಮೆರಾ ಮ್ಯಾನ್…

Read More

ವಿಧಿಯಾಟ ಹೇಗಿದೆ ನೋಡಿವಿಧಿಯ ಆಟದ ಮುಂದೆ ಎಲ್ಲವೂ ಸೂನ್ಯ.

ವೀರಮಾರ್ಗ ನ್ಯೂಸ್ : ವಿಧಿಯಾಟ ಹೇಗಿದೆ ನೋಡಿ ವಿಧಿಯ ಆಟದ ಮುಂದೆ ಎಲ್ಲವೂ ಸೂನ್ಯ.ಜಮಖಂಡಿ : ತಾಲೂಕಿನ ಕುಂಬಾರಹಳ್ಳ ಗ್ರಾಮದ ರಾಜ್ಯ ಸೈಕ್ಲಿಂಗ್ ಅಸೋಶಿಯೇಶನ್ನ್ ಕಾರ್ಯದರ್ಶಿಯಾಗಿರುವ ಶ್ರೀಶೈಲ ಕುರಣಿ ಅವರ ಸುಪುತ್ರ ಪ್ರವೀಣನ ವಿವಾಹವು ಮೇ ತಿಂಗಳ 17 ರಂದು ಜರುಗಿತು. ವರನು ವಧುವಿನ ಕೊರಳಿಗೆ ತಾಳಿ ಕಟ್ಟಿದ ಅಧ೯ ಗಂಟೆಯಲ್ಲಿಯೇ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನವ ವಧುವಿನ ಅರಿಷಿಣ ಇನ್ನೂ ಆರುವ ಮೊದಲೇ ಈ ಹೃದಯವಿದ್ರಾವಕ ಘಟನೆ ನಡೆದಿದೆ.

Read More

ವಾರದ ರಾಶಿ ಭವಿಷ್ಯ ಮೇಷರಾಶಿಯಿಂದ ಮೀನರಾಶಿಯವರೆಗೂ.

ವಾರದ ರಾಶಿ ಭವಿಷ್ಯ ಮೇಷ ರಾಶಿಯಿಂದ ಮೀನ ರಾಶಿಯವರೆಗೂ.(18.05.2025 to 24.05.2025) ವೀರಮಾರ್ಗ ನ್ಯೂಸ್ : astrology :ASTROLOGY : ಮೇಷ ರಾಶಿ : ಈ ವಾರ ನೀವು ಎಲ್ಲಾ ಭರವಸೆಯನ್ನು ಕಳೆದುಕೊಂಡಿರುವ ಹಿಂದಿನ ಹೂಡಿಕೆಯಿಂದ ಉತ್ತಮ ಹಣವನ್ನು ಪಡೆಯುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹೊಸ ವಾಹನವನ್ನು ಖರೀದಿಸುವ ನಿಮ್ಮ ಈಡೇರದ ಕನಸು ಸಹ ಈಡೇರುತ್ತದೆ. ಆದರೆ ಯಾವುದನ್ನಾದರೂ ಖರೀದಿಸುವಾಗ, ನೀವು ಈ ಬಗ್ಗೆ ಮನೆಯ ಹಿರಿಯರೊಂದಿಗೆ ಮಾತನಾಡಬೇಕಾಗುತ್ತದೆ. ನಿಮ್ಮ ಸುತ್ತಲಿನ ಪ್ರಭಾವಿ ಮತ್ತು ಪ್ರಮುಖ ಜನರೊಂದಿಗೆ…

Read More

3 ಕೋಟಿ ಮೌಲ್ಯದ 3 ಕೆ.ಜಿಗೂ ಅಧಿಕ ಚಿನ್ನ ಕಳ್ಳತನ : ಆರೋಪಿ ಬಂಧನ…

ವೀರಮಾರ್ಗ ನ್ಯೂಸ್ : ದಾವಣಗೆರೆ : ನೌಕರನೇ ತನ್ನ ಬ್ಯಾಂಕ್ ನ ಬರೋಬ್ಬರಿ 3 ಕೋಟಿ ಮೌಲ್ಯದ 3 ಕೆ.ಜಿಗೂ ಅಧಿಕ ಚಿನ್ನ ಕಳ್ಳತನ : ಆರೋಪಿ ಬಂಧನ ದಾವಣಗೆರೆ ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಬ್ಯಾಂಕ್ ನೌಕರನ ಬಂಧನ ಮಾಲಾಗಿದ್ದು, 3 ಕೋಟಿಗೂ ಹೆಚ್ಚು ಮೌಲ್ಯದ ಬಂಗಾರದ ಆಭರಗಳು ವಶಕ್ಕೆ ಪಡೆಯಲಾಗಿದೆ. ದೇವರಾಜ್ ಅರಸು ಬಡಾವಣೆ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ವಂಚನೆ ದಿನಾಂಕ 22.04.2025 ರಂದು…

Read More

ಪ್ರತಿಭಾನ್ವಿತ ಕಲಾವಿದ ಬಾಳಲ್ಲಿ ವಿಧಿಯಾಟ.

ವೀರಮಾರ್ಗ ನ್ಯೂಸ್ : ಬೆಂಗಳೂರು : ಝೀ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್‌-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು. ಚಿಕಿತ್ಸೆ ಫಲಕಾರಿ ಆಗದೆ ಸಾವಣಪ್ಪಿದ್ದಾರೆ. ತುಳು ನಾಟಕದ ಮೂಲಕ ರಂಗಭೂಮಿಗೆ ಬಂದಿದ್ದ ರಾಕೇಶ್ ಅವರು ತಮ್ಮ ನಟನೆ ಮೂಲಕ ನಾಡಿನಾದ್ಯಂತ ಅಭಿಮಾನಿ ಬಳಗ ಹೊಂದಿದ್ದರು. ಕಳೆದ ಮೇ. 11 ರಂದು ಆಪ್ತರ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಕೇಶ್, ಎಂದಿನಂತೆ ತಮ್ಮ ಉತ್ಸಾಹದಿಂದ ಡ್ಯಾನ್ಸ್…

Read More

ವಾರದ ರಾಶಿ ಭವಿಷ್ಯ – ಮೇಷದಿಂದ ಮೀನಾ ರಾಶಿವರೆಗೂ..

ವಾರದ ರಾಶಿ ಭವಿಷ್ಯ – ಮೇಷ(11.05.2025 to 17.05.2025) ವೀರಮಾರ್ಗ ನ್ಯೂಸ್ : ವಾರದ ರಾಶಿ ಭವಿಷ್ಯ – ಮೇಷ : ಈ ವಾರ ಹಣಕಾಸಿನ ಕೊರತೆಯಿಂದಾಗಿ ನೀವು ತೊಂದರೆಗೆ ಒಳಗಾಗಬಹುದು. ಈ ಕಾರಣದಿಂದಾಗಿ ಅನಗತ್ಯವಾದ ವೆಚ್ಚಗಳಲ್ಲಿ ಹಣವನ್ನು ಈವರೆಗೆ ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಹಣಕಾಸಿನ ನಿಜವಾದ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಈ ವಾರ ಇದ್ದಕ್ಕಿದ್ದಂತೆ ಆರ್ಥಿಕ ಸಹಾಯ ಬೇಕಾಗುವಂತಹ ಅನೇಕ ಸನ್ನಿವೇಶಗಳು ಉದ್ಭವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈ ಸಮಯದಲ್ಲಿ ನೀವು ಸಾಕಷ್ಟು ಹಣವನ್ನು ಹೊಂದಿರುವುದಿಲ್ಲ. ಏಕೆಂದರೆ…

Read More

ಮೋಟೆಬೆನ್ನೂರು ಹತ್ತಿರ ಭೀಕರ ಅಪಘಾತ ಒಂದೇ ಕುಟುಂಬದ ಆರು ಮಂದಿ ಮೃತ್ಯು

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಮೋಟೆಬೆನ್ನೂರು ಹತ್ತಿರ : ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ನಡೆದಿದೆ. ಮೃತರು ರಾಣೇಬೆನ್ನೂರು ನಗರ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಲಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಹಿನ್ನಲೆಯಲ್ಲಿ…

Read More