ಎನ್ಎಂಎಂಎಸ್ ಹಾಜರಾತಿ ಕಡ್ಡಾಯ
ಎನ್ಎಂಎಂಎಸ್ ಹಾಜರಾತಿ ಕಡ್ಡಾಯತಾಪಂ ಸಹಾಯಕ ನಿರ್ದೇಶಕರಾದ ಕುಮಾರ ಪೂಜಾರ ಮಾಹಿತಿ / ಕುರ್ತಕೋಟಿ ಗ್ರಾಮದ ಬದು ನಿರ್ಮಾಣ ಸ್ಥಳ ಪರಿಶೀಲನೆವೀರಮಾರ್ಗ ನ್ಯೂಸ್ ಗದಗ: ಉದ್ಯೋಗ ಖಾತ್ರಿ ಯೋಜನೆಯ ಸಮುದಾಯ ಕಾಮಗಾರಿಗಳಲ್ಲಿ ಎನ್ಎಂಎಂಎಸ್ ಹಾಜರಾತಿ ಕಡ್ಡಾಯವಾಗಿದ್ದು ಕೂಲಿಕಾರರು ಈ ಬಗ್ಗೆ ಜಾಗೃತ ವಹಿಸುವಂತೆ ತಾಪಂ ಸಹಾಯಕ ನಿರ್ದೇಶಕರಾದ (ಉಖಾ) ಕುಮಾರ ಪೂಜಾರ ಅವರು ಹೇಳಿದರು.ಸೋಮವಾರ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಪ್ರಾರಂಭವಾಗಿರುವ ಸಮುದಾಯ ಬದು ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಉದ್ಯೋಗ ಖಾತ್ರಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರ…