
ನಾವೇನು ಕಿಡ್ನಾಪ್ ಮಾಡಲು ಹೇಳಿರಲ್ಲ….! ಸಾಹುಕಾರ್ ನೇರ ಸ್ಪಷ್ಟನೆ.
ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ರೂ. ಗೆ ಬೇಡಿಕೆ ಇಟ್ಟಿಟ್ಟ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಅರೆಸ್ಟ್ ಆಗಿದ್ದು, ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ನಮ್ಮ ಆಪ್ತರು ಇದ್ದರೆ ಇರಬಹುದು. ಇಲ್ಲ ಎಂದು ಹೇಳಲಾಗಲ್ಲ. ನಾವೇನು ಕಿಟ್ರ್ಯಾಪ್ ಮಾಡಲು ಹೇಳಿರುವುದಿಲ್ಲ. ಆವರ ವೈಯಕ್ತಿಕ ಸಮಸ್ಯೆ. ಈ ರೀತಿಯ ಸಮಸ್ಯೆ ಬಂದಾಗ ಪೋಟೋ ಹರಿದಾಡುತ್ತವೆ.ಪ್ರತಿದಿನ ನೂರು ಜನ…