ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್ಡಿಕೆ ಆಗ್ರಹ
ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್ಡಿಕೆ ಆಗ್ರಹವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ…