ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ : ಸಚಿವ ಪಾಟೀಲ
ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ : ಸಚಿವ ಪಾಟೀಲ ಗದಗ : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚಗ್ಯಾರAಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ “ಪಂಚ ಗ್ಯಾರಂಟಿ” ನುಡಿದಂತೆ ನಡಿದಿದ್ದೇವೆ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನಗರದ ಮುಳಗುಂದ ನಾಕಾ ಸಮೀಪದ ಕೆಎಸ್ಆರ್ಟಿಸಿ…