ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರ
ಗದಗ ಜಿಲ್ಲಾಡಳಿತದಲ್ಲಿ ಭಗವಾನ ಶ್ರೀ ಮಹಾವೀರ ಜಯಂತಿಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರವೀರಮಾರ್ಗ ನ್ಯೂಸ್ ಗದಗ : ಪ್ರಾಣಿ ಹಿಂಸೆ ಮಹಾಪಾಪ, ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಭಗವಾನ ಶ್ರೀ ಮಹಾವೀರರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಹೇಳಿದರು.ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗುರುವಾರ ಏರ್ಪಡಿಸಲಾದ ಭಗವಾನ್ ಶ್ರೀ…