ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ ಹೇಳುತ್ತೇನೆ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ : ನಗರ ಪ್ರಾಧಿಕಾರದ ನಗರಾಭಿವೃದ್ಧಿ ಅಧ್ಯಕ್ಷರಾಗಿ ಆಯ್ಕೆಯಾದ ವೀರೇಶ್ ಮೋಟಗಿ (ರಾಜಣ್ಣ)ವೀರಮಾರ್ಗ ನ್ಯೂಸ್ ಕಚೇರಿಗೆ ಫೋನ್ ಮುಖಾಂತರ ಅವರ ಖುಷಿಗಳನ್ನು ಹಂಚಿಕೊಂಡರು,ನಾನು ಸತತವಾಗಿ ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ಅಭಿವೃದ್ಧಿಗೆ ಪಕ್ಷ ಸಂಘಟನೆಗೆ ದುಡಿದಿದ್ದು, ಇದ್ದು ಆ ನನ್ನ ಒಳ್ಳೆ ಕೆಲಸಗಳನ್ನ ಕಾಂಗ್ರೆಸ್ ಪಕ್ಷದವರು ಗುರುತಿಸಿ, ಈ ದಿನ ನನಗೆ ಸ್ಥಾನಮಾನಗಳನ್ನು ಕೊಟ್ಟಿರುವುದು ತುಂಬಾ ಖುಷಿ ವಿಚಾರ. ಅದಕ್ಕೋಸ್ಕರ ರಾಣೆಬೆನ್ನೂರು ನಗರದ ಶ್ರೀ ಮಾನ್ಯ ಕೆ ಬಿ ಕೋಳಿವಾಡವರಿಗೆ…

Read More

ಆಹಾರ ಪದ್ಧತಿ ಹಾಗೂ ದೈನಂದಿನ ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಸಾಧ್ಯವಿಲ್ಲ: ಮಾಜಿ ಶಾಸಕ ಸುರೇಶಗೌಡ ಪಾಟೀಲ

ಆಹಾರ ಪದ್ಧತಿ ಹಾಗೂ ದೈನಂದಿನ ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಸಾಧ್ಯವಿಲ್ಲ: ಮಾಜಿ ಶಾಸಕ ಸುರೇಶಗೌಡ ಪಾಟೀಲ ವೀರಮಾರ್ಗ ನ್ಯೂಸ್ ಬ್ಯಾಡಗಿ : ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆ ಮಾಡದೇ ಉತ್ತಮ ಆರೋಗ್ಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಭಿಪ್ರಾಯಪಟ್ಟರು.ನಿವೃತ್ತ ಶಿಕ್ಷಕ ದಿವಂಗತ ಬಿ.ಎಚ್.ಬಡ್ಡಿ ಇವರ ಸ್ಮರಣಾರ್ಥ ಜಿಲ್ಲಾ ರಕ್ತನಿಧಿ ಕೇಂದ್ರ ಹಾವೇರಿ, ವೈದ್ಯಕೀಯ ವಿಜ್ಞಾನ (ಹಿಮ್ಸ್) ಹಾವೇರಿ ಹಾಗೂ ಬಿಇಎಸ್ ಶಾಲೆಯ ೨೦೦೩-೦೪ ಸಾಲಿನ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿ…

Read More

ಓದಿನ ಜೊತೆಗೆ ದೇಶಪ್ರೇಮದ ಸಂಸ್ಕಾರ ಬೆಳೆಸಿಕೊಳ್ಳಿ : ಪಿ.ಎಸ್.ಐ ಗಡದ

ಓದಿನ ಜೊತೆಗೆ ದೇಶಪ್ರೇಮದ ಸಂಸ್ಕಾರ ಬೆಳೆಸಿಕೊಳ್ಳಿ : ಪಿ.ಎಸ್.ಐ ಗಡದವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಶ್ರಮಪಟ್ಟು ಓದಿದರೆ ಯಶಸ್ಸು ಸಾಧ್ಯವೆಂದು ಪಿಎಸ್‌ಐ ನಾಗರಾಜ ಗಡದ ಹೇಳಿದರು.ಅವರು ಪಟ್ಟಣದ ಬಳಿಗಾರ ಓಣಿಯಲ್ಲಿ ಪೊಲೀಸ್ ಇಲಾಖೆಯ ಹವಾಲ್ದಾರ ಪ್ರಕಾಶ ಮ್ಯಾಗೇರಿ ಅವರ ನಿವಾಸದಲ್ಲಿ ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸ್ ಆದ ಓಣಿಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾಧನೆಗೆ ಮೊದಲ ಮೆಟ್ಟಿಲು ಆಗಿದ್ದು,ಇದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು, ಹೆಚ್ಚು ಓದಿನ ಕಡೆ ಗಮನ ಕೊಟ್ಟು,…

Read More

ಪ್ರೊ.ಸಿದ್ದು ಯಾಪಲಪರವಿ ಅವರಿಂದ ಯುರೋಪ್ ರಾಷ್ಟ್ರಗಳಲ್ಲಿ ವಿಶೇಷ ಉಪನ್ಯಾಸ

ಪ್ರೊ.ಸಿದ್ದು ಯಾಪಲಪರವಿ ಅವರಿಂದ ಯುರೋಪ್ ರಾಷ್ಟ್ರಗಳಲ್ಲಿ ವಿಶೇಷ ಉಪನ್ಯಾಸವೀರಮಾರ್ಗ ನ್ಯೂಸ್ ಗದಗ : ನಾಡಿನ ಹೆಸರಾಂತ ಸಾಹಿತಿ, ಬಸವತತ್ವ ಚಿಂತಕ ಹಾಗೂ ವಚನ ಟಿವಿಯ ಮುಖ್ಯಸ್ಥ ಪ್ರೊ.ಸಿದ್ದು ಯಾಪಲಪರವಿ ಅವರು ಈ ತಿಂಗಳು ಎಂಟರಿಂದ ಇಪ್ಪತ್ತು ದಿನಗಳ ಕಾಲ ಇಂಗ್ಲೆಂಡ್, ಫ್ರ್ಯಾನ್ಸ್, ಜರ್ಮನಿ, ಸ್ವಿಜರ್ಲ್ಯಾಂಡ್ ಹಾಗೂ ಇತರ ಎಂಟು ರಾಷ್ಟ್ರಗಳಲ್ಲಿ ಪ್ರವಾಸ ಮಾಡಲಿದ್ದರೆ. ಬೆಂಗಳೂರಿನ ರಾಷ್ಟ್ರೀಯ ಬಸವ ಪ್ರತಿಷ್ಠಾನ, ಪರಮಪೂಜ್ಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಆಯೋಜನೆ ಮಾಡಿರುವ ಬಸವತತ್ವ ಚಿಂತನ ಗೋಷ್ಠಿಯಲ್ಲಿ ಪ್ರಧಾನ ಉಪನ್ಯಾಸಕರಾಗಿ…

Read More

ಮಹಿಳೆ ಕೊಲೆ ಆರೋಪಿಗಳ ಪತ್ತೆ ಕಾರು ಬೈಕು ವಶ

ಮಹಿಳೆ ಕೊಲೆ ಆರೋಪಿಗಳ ಪತ್ತೆ ಕಾರು ಬೈಕು ವಶಲಕ್ಷ್ಮೇಶ್ವರ : ತಾಲ್ಲೂಕಿನ ಸೂರಣಗಿ ಗ್ರಾಮದ ಬೈಲ್ ಬಸವಣ್ಣದೇವರ ದೇವಸ್ಥಾನದ ಹತ್ತಿರ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಬಿಸಾಕಿದ ಆರೋಪಿಗಳನ್ನು ಲಕ್ಷ್ಮೇಶ್ವರದ ಪೊಲೀಸರು ಪತ್ತೆ ಹಚ್ಚಿ ಘಟನೆಯಲ್ಲಿ ಆರೋಪಿಗಳು ಬಳಸಿದ ಕಾರು ಹಾಗೂ ಒಂದು ಬೈಕ್‌ನ್ನು ವಶ ಪಡಿಸಿಕೊಂಡಿದ್ದಾರೆ.ಈ ಕುರಿತು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುತ್ತಾ ಲಕ್ಷ್ಮೇಶ್ವರ ತಾಲೂಕ ನೆಲೂಗಲ್ಲ ಗ್ರಾಮದ ನಿವಾಸಿ ಲಕ್ಷ್ಮೀ ಆನಂದ ಇಂಗಳಗಿ (೩೩) ಕೊಲೆಯಾದ ಮಹಿಳೆ. ಈಕೆ…

Read More

ವಾರದ ರಾಶಿ ಭವಿಷ್ಯ – ಮೇಷ TO ಮೀನಾ…

ವಾರದ ರಾಶಿ ಭವಿಷ್ಯ (04.05.2025 to 10.05.2025) ವೀರಮಾರ್ಗ ನ್ಯೂಸ್ : ವಾರದ ರಾಶಿ ಭವಿಷ್ಯ – ಮೇಷ : ಆರ್ಥಿಕ ಕ್ಷೇತ್ರದಲ್ಲಿ ಈ ವಾರ ನೀವು ಬಹಳ ಚಿಂತನಶೀ ನಡೆಯಬೇಕು. ಏಕೆಂದರೆ ನಿಮ್ಮ ಯಾವುದೇ ಯ ಹೂಡಿಕೆಯ ಮೂಲಕ ನಿಮಗೆ ಲಾಭವಾಗುವ ಸಾಧ್ಯತೆ ಇದೆ, ಆದರೆ ನೀವು ಇತರರ ಅನಗತ್ಯ ಬೇಡಿಕೆಗಳನ್ನು ಪೂರೈಸುವಾಗ, ಬಯಸದಿದ್ದರೂ ನಿಮ್ಮ ಸಾಕಷ್ಟು ಹಣವನ್ನು ಕಳೆದುಕೊಳ್ಳುತ್ತೀರಿ. ಇದರ ನಂತರ ಭವಿಷ್ಯದಲ್ಲಿ ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಇತರರಿಗೆ…

Read More

ಸೂಕ್ತ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮುಖ್ಯ ಉದ್ದೇಶ : ಸದಾಶಿವಾನಂದಶ್ರೀ

ಸೂಕ್ತ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮುಖ್ಯ ಉದ್ದೇಶ : ಸದಾಶಿವಾನಂದಶ್ರೀವೀರಮಾರ್ಗ ನ್ಯೂಸ್ ಶಿಗ್ಗಾವಿ : ವಿದ್ಯಾರ್ಥಿಗಳ ಅಂತರಾತ್ಮದಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮುಖ್ಯ ಉದ್ದೇಶವಾಗಿದೆ. ಆ ಕಾರ್ಯವನ್ನು ಉಚಿತವಾಗಿ ಬಡ ಮಕ್ಕಳಿಗೆ ಭಾರತ ಸೇವಾ ಸಂಸ್ಥೆ ಆಶ್ರಯದಲ್ಲಿ ಮಾಡಿಕೊಂಡು ಬರುತ್ತಿರುವುದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ರವರ ಸೇವಾ ಮನೊಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಗದಗಿನ ಶ್ರೀ ಶಿವಾನಂದ ಬೃಹನ್ ಮಠದ ಶ್ರೀ ಸದಾಶಿವಾನಂದ ಸ್ವಾಮಿಗಳು ನುಡಿದರು. ಪಟ್ಟಣದ ಶ್ರೀ ವೀರಕ್ತಮಠದ ಆವರಣದಲ್ಲಿ,…

Read More

ಆತ್ಮ ಹತ್ಯಕ್ಕೆ ಶರಣಾದ ನವಜೋಡಿ,,,!

ಆರೋಗ್ಯ ಸಮಸ್ಯೆಯಿಂದ ಬಳಳುತಿದ್ದ ನವವಿವಾಹಿತ ನವಜೋಡಿ ಆತ್ಮಹತ್ಯೆ ,,,! ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನವವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಜರುಗಿದೆ. ವಿಕ್ರಮ ಶಿರಹಟ್ಟಿ(30), ಶಿಲ್ಪಾ (28), ಆತ್ಮಹತ್ಯೆ ಮಾಡಿಕೊಂಡ ದಂಪತಿ. ಶಿಲ್ಪಾಗೆ ಬಲ ಕಣ್ಣಿನ ಸಮಸ್ಯೆ ಇದ್ದರೆ, ವಿಕ್ರಮ ಗೆ ಉಸಿರಾಟದ ತೊಂದರೆ ಇತ್ತು. ಹೀಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಮ್ಮ ಮನೆಯಲ್ಲಿಯೇ ಇಬ್ಬರು ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ….

Read More

ಕಾರ್ಮಿಕರ ದಿನಾಚರಣೆಯಂದು ಕಾರ್ಮಿಕರಿಂದ ಬೋರ್ಡ್ ಉದ್ಘಾಟನೆ.

ಕಾರ್ಮಿಕರ ದಿನಾಚರಣೆಯಂದು ಕಾರ್ಮಿಕರಿಂದ ಬೋರ್ಡ್ ಉದ್ಘಾಟನೆ ವೀರಮಾರ್ಗ ನ್ಯೂಸ್ : ರಾಣೆಬೆನ್ನೂರು ನಗರದಲ್ಲಿ ಇರುವ ಮಡ್ಲೇರಿ ರೋಡ್ ರೈಲ್ವೆ ಗೇಟ್ ಹತ್ತಿರ ಇರುವ ಶ್ರೀ ಮಾಯಮ್ಮ ದೇವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ) ಬೋರ್ಡ್ ಉದ್ಘಾಟನೆಯನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಹಾಗೂ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಮರಡೆಪ್ಪ ಚಳಗೇರಿ ಇವರ ನೇತೃತ್ವದಲ್ಲಿ ಸರ್ವ ಸದಸ್ಯರು ಕಾರ್ಮಿಕರೊಂದಿಗೆ ಮೇ 1 ಕಾರ್ಮಿಕರ ದಿನಾಚರಣೆಯಂದು ಬೋರ್ಡ್ ಉದ್ಘಾಟನೆಯನ್ನು ನೆರವೇರಿಸಲಾಯಿತು….

Read More

ಶಿಬಿರದ ಹಾಗೂ ಅಗ್ನಿಶಾಮಕದಳದಿಂದ ಅಣಕು ಪ್ರದರ್ಶನ

ಗುಡಗೂರು ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರದ ಹಾಗೂ ಅಗ್ನಿಶಾಮಕದಳದಿಂದ ಅಣಕು ಪ್ರದರ್ಶನರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2024-25ರ ದಿನಾಂಕ 27.04.2025 ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ : ಬಿಎ ಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ರಾಣೆಬೆನ್ನೂರು, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2024-25ರ ಎರಡನೆಯ ದಿನವಾದ ಇಂದು ದಿನಾಂಕ 27-4-2025 ರಂದು ಬೆಳಗ್ಗೆ 10 ರಿಂದ 1 ಗಂಟೆಯವರೆಗೆ ದತ್ತು ಗ್ರಾಮದ ಪಂಚಾಯತ್ ಆವರಣದಲ್ಲಿ ಅಗ್ನಿಶಾಮಕ…

Read More