ಕಂಪನಿಯ ಪೂಜಾ ಸಮಾರಂಭ,ಕಾನಿಪ ಧ್ವನಿ ರಾಜ್ಯಾಧ್ಯಕ್ಷ…
ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಕಿತ್ತೂರು ನಗರದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ವೆಸ್ಟಿಜ್ ಮಾರ್ಕೆಟಿಂಗ್ ಕಂಪನಿಯ ಪೂಜಾ ಸಮಾರಂಭದಲ್ಲಿ ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಭಾಗವಹಿಸುವಿಕೆ : ಇಂದು ಚನ್ನಮ್ಮನ ಕಿತ್ತೂರು ತಾಲೂಕಾ ಅಧ್ಯಕ್ಷರು ಹಾಗೂ ಉದಯವಾಣಿ ವರದಿಗಾರರಾದ ಬಸವರಾಜ ಚಿನಗುಡಿ ಅವರು ನೂತನವಾಗಿ ಆರಂಭಿಸಿರುವ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಫ್ರಾಂಚೈಸಿಯ ಪೂಜಾ ಸಮಾರಂಭದಲ್ಲಿ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಭಾಗವಹಿಸಲಾಯಿತು. ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್…