ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲ
ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲವೀರಮಾರ್ಗ ನ್ಯೂಸ್ ಶಿಗ್ಗಾವಿ : ಮನುಷ್ಯನಿಗೆ ಸರ್ವ ಸಂಪತ್ತುಗಳಿಗಿಂತ ಬಹುದೊಡ್ಡ ಸಂಪತ್ತು ಆರೋಗ್ಯ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳುವಂತೆ ಪ್ರಸೂತಿ ತಜ್ಞ ಡಾ. ಬಸವರಾಜ ನರೇಗಲ್ಲ ಸಾರ್ವಜನಿಕರಿಗೆ ಕರೆ ನೀಡಿದರು.ತಾಲೂಕಿನ ಬಂಕಾಪುರ ಪಟ್ಟಣದ ಕಾರ್ತಿಕೇಯ ಮಲ್ಟಿ ಸ್ಫೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣೆ, ಔಷದೋಪಚಾರ ವಿತರಣೆ ಕಾರ್ಯಕ್ರಮವನ್ನುದ್ದೇಸಿಸಿ…