ಏ.೧೬, ೧೭ ರಂದು ಸಿಇಟಿ ಪರೀಕ್ಷೆ, ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ
ಏ.೧೬, ೧೭ ರಂದು ಸಿಇಟಿ ಪರೀಕ್ಷೆ, ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.೧೬ ಮತ್ತು ೧೭ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಯುಜಿಸಿಇಟಿ)ಯ ಪರೀಕ್ಷಾಕೇಂದ್ರಗಳ ೨೦೦ ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಹತ್ತಿರದಲ್ಲಿರುವ ಎಲ್ಲಾ ಜೆರಾಕ್?ಸ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶಿಸಿದ್ದಾರೆ.ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ಅವರು ಈ ಆದೇಶ ಹೊರಡಿಸಿದ್ದು,…