ಯುವ ಜನಾಂಗ ಸ್ವತಂತ್ರ್ಯ ಯೋಧರ ತ್ಯಾಗಬಲಿದಾನ ಅರಿಯಲಿ
೮೨ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಆರ್. ಪಾಟೀಲ ಅಭಿಮಾನಯುವ ಜನಾಂಗ ಸ್ವತಂತ್ರ್ಯ ಯೋಧರ ತ್ಯಾಗಬಲಿದಾನ ಅರಿಯಲಿವೀರಮಾರ್ಗ ನ್ಯೂಸ್ ಹಾವೇರಿ : ಭಾರತ ಸ್ವಾತಂತ್ರ್ಯ ಹೋರಾಟವೇ ರೋಚಕವಾಗಿತ್ತು. ಇಂದಿನ ಯುವ ಜನಾಂಗ ಸ್ವಾತಂತ್ರ್ಯ ಚಳುವಳಿ, ಸ್ವಾತಂತ್ರ್ಯ ಯೋಧರ ತ್ಯಾಗಬಲಿದಾನಗಳನ್ನು ತಿಳಿದುಕೊಳ್ಳಬೇಕು ಹಾಗೂ ದೇಶಾಭಿಮಾನ ಮತ್ತು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷಎಸ್.ಪಾಟೀಲ ಅವರು ಹೇಳಿದರು.ನಗರದ ಹುತಾತ್ಮರ ವೀರಸೌಧದಲ್ಲಿ ಮಂಗಳವಾರ ಹಾವೇರಿ ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಬಸವೇಶ್ವರ ಶಿಕ್ಷಣ…