ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ-೨೦೨೫

ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ-೨೦೨೫ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವೀರಮಾರ್ಗ ನ್ಯೂಸ್ ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಪ್ರಯುಕ್ತ ೨೦೨೩-೨೪, ೨೦೨೪-೨೫, ೨೦೨೫-೨೬ ನೇ ಸಾಲಿನ ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ -೨೦೨೫ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಗರದ ಭಾರತ…

Read More

ವ್ಯಕ್ತಿಯ ಬದುಕಿಗೆ ಕೃಷಿ ಜೊತೆಗೆ ವ್ಯಾಪಾರನು ಬಹುಮುಖ್ಯ : ಡಾ. ಸಿದ್ದರಾಮ ಮಹಾಸ್ವಾಮಿಗಳು

ವ್ಯಕ್ತಿಯ ಬದುಕಿಗೆ ಕೃಷಿ ಜೊತೆಗೆ ವ್ಯಾಪಾರನು ಬಹುಮುಖ್ಯ : ಡಾ. ಸಿದ್ದರಾಮ ಮಹಾಸ್ವಾಮಿಗಳುವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ವ್ಯಕ್ತಿಯ ಬದುಕಿಗೆ ಕೃಷಿ ಜೊತೆಗೆ ವ್ಯಾಪಾರನು ಬಹುಮುಖ್ಯ ಕಾಯಕ ವ್ಯಾಪಾರ ಜನರಿಗೆ ಸೇವೆ ಮಾಡುವ ಕ್ಷೇತ್ರ ಎಂದು ಗದಗ-ಡಂಬಳದ ಮನ್ನಿರಂ ಜನ ಜಗದ್ಗುರು ಡಾ”ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು. ಅವರು ಪಟ್ಟಣದ ಸರಾಫ ಬಜಾರ ಹತ್ತಿರ ನೂತನವಾಗಿ ಲಿಂಬಯ್ಯಸ್ವಾಮಿ ಸಮೂಹ ಸಂಸ್ಥೆಗಳ ನೂತನ,ಗ್ರಹ ಉಪಯೋಗಿ ಪಾತ್ರೆಗಳ ಬಂಡಾರ, ’ಲಿ ಮಾರ್ಟ್ ಕಿಚನ್ ವೇರ್‌ನ’ ಉದ್ಘಾಟಿಸಿ ಮಾತನಾಡುತ್ತ ಲಕ್ಷ್ಮೇಶ್ವರ ಪಟ್ಟಣ…

Read More

ಕರ್ನಾಟದಲ್ಲಿ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳ ಗಡಿಪಾರು

ಕರ್ನಾಟದಲ್ಲಿ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳ ಗಡಿಪಾರುವೀರಮಾರ್ಗ ನ್ಯೂಸ್ ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಎಂಬಂತೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಕಟ್ಟಿನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಕರ್ನಾಟದಲ್ಲಿ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.ಇನ್ನೂ ಹಲವು ಜಿಲ್ಲೆಗಳಲ್ಲಿ ಪಾಕ್ ಪ್ರಜೆಗಳಿದ್ದು ಅವರನ್ನು ಸದ್ಯದಲ್ಲೇ ಹೊರಹಾಕಲಾಗುತ್ತದೆ. ಸದ್ಯ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ಕು ಮಂದಿ…

Read More

ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಇಂದು ಪಾಕಿಸ್ತಾನದ ವಿರುದ್ಧ ಘರ್ಜನೆ

ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಇಂದು ಪಾಕಿಸ್ತಾನದ ವಿರುದ್ಧ ಘರ್ಜನೆವೀರಮಾರ್ಗ ನ್ಯೂಸ್ ದೇವನಹಳ್ಳಿ : ’ಶಾಂತಿ ಬೋಧಿಸಿದ ಬುದ್ಧ, ಬಸವರ ನಾಡು ನಮದು. ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ’ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ದೇವನಹಳ್ಳಿ ತಾಲ್ಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾತ್ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು,…

Read More

6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದ

6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದವೀರಮಾರ್ಗ ನ್ಯೂಸ್ ನವದೆಹಲಿ : ಒಂದು ಕಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಯಾವುದೇ ಕ್ಷಣದಲ್ಲಿ ಎರಡೂ ರಾಷ್ಟ್ರಗಳ ನಡುವೆ ಯುದ್ದದ ಕಾರ್ಮೋಡ ಆವರಿಸಿರುವ ಬೆನ್ನಲ್ಲೇ, ಭಾರತ ಮತ್ತು ಫ್ರಾನ್ಸ್ ನಡುವೆ ೨೬ ರಫೇಲ್ ಮೆರೈನ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ೬೩,೦೦೦ ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಏ.೨೮ರ ಸೋಮವಾರ ಸಹಿ ಹಾಕಲಾಗಿದೆ.ಈ ಬೆಳವಣಿಗೆಯಿಂದಾಗಿ ಭಾರತದ ರಕ್ಷಣಾ ಬಲ ಮತ್ತಷ್ಟು…

Read More

ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರ

ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರವೀರಮಾರ್ಗ ನ್ಯೂಸ್ ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಮತ್ತು ಭಾರತದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಮಹತ್ವದ ಮಾತುಕತೆ ನಡೆಸಿದ್ದಾರೆ. ದಿನೇದಿನೇ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದು, ಗಡಿಭಾಗದಲ್ಲಿ ಭಾರತ ತನ್ನ ಸೇನೆ ಹಾಗೂ ಯುದ್ಧ ಸಲಕರಣೆಗಳನ್ನು ಜಮಾವಣೆಗೊಳಿಸಿದ್ದಾರೆ. ಪ್ರತಿಯಾಗಿ ಪಾಕಿಸ್ತಾನ ಭಾಗದಲ್ಲೂ ಯುದ್ಧ ಸಲಕರಣೆಗಳು…

Read More

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬೇಡಿ : ಸಚಿವ ಸೋಮಣ್ಣ ಆದೇಶ

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬೇಡಿ : ಸಚಿವ ಸೋಮಣ್ಣ ಆದೇಶವೀರಮಾರ್ಗ ನ್ಯೂಸ್ ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಈ ವಿಚಾರವನ್ನು…

Read More

ವಿಸರ್ಜಿಸಲಾಗಿದೆ ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭವ ಪೀಠದ.

ವಿಸರ್ಜಿಸಲಾಗಿದೆ ಎಂದು ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭವ ಪೀಠದ ಪೀಠಾಧೀಶರಾದ ಪೂಜ್ಯ ಶ್ರೀ ಜಗದ್ಗುರು ಮಾತೇ ಜ್ಞಾನೇಶ್ವರಿ ವೀರಮಾರ್ಗ ನ್ಯೂಸ್ : ಧಾರವಾಡ : ಅಕ್ಕಮಹಾದೇವಿ ಅನುಭವ ಪೀಠ ಅಕ್ಕಮಹಾದೇವಿ ಮಠ ಉಳವಿ ರಸ್ತೆ ರೈಲ್ವೆ ಗೇಟ್ ಹತ್ತಿರ ಧಾರವಾಡ. ಈ ಮೂಲಕ ತಿಳಿಸುವುದೇನೆಂದರೆ ಬಸವ ಧರ್ಮಪೀಠದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಬಸವದಳ ಧಾರವಾಡ ಜಿಲ್ಲೆಯ, 2024-25 ನೆಯ ಸಾಲಿನ ಪ್ರಸಕ್ತ ಚಾಲ್ತಿಯಲ್ಲಿರುವ ರಾಷ್ಟ್ರೀಯ ಬಸವದಳ ಧಾರವಾಡ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳಾದ ಗೌರವ ಅಧ್ಯಕ್ಷರು. ಜಿಲ್ಲಾಧ್ಯಕ್ಷರು…

Read More

ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲ

ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲವೀರಮಾರ್ಗ ನ್ಯೂಸ್ ದಾವಣಗೆರೆ : ಪಾಕಿಸ್ತಾನದ ಮಹಿಳೆಯೊಬ್ಬರು ದೀರ್ಘಾವಧಿಯ ಶೈಕ್ಷಣಿಕ ವೀಸಾದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ, ಹೀಗಾಗಿ ಅವರು ಭಾರತ ತೊರೆಯುವ ಅಗತ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ ೨೭ ರೊಳಗೆ ವಾಪಸ್ ತೆರಳಬೇಕು ಎಂದು ಕೇಂದ್ರ ಸರ್ಕಾರ…

Read More

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿವೀರಮಾರ್ಗ ನ್ಯೂಸ್ ಗದಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರಗಾಮಿಗಳು ನಡೆಸಿದ ಹೇಯ ಕೃತ್ಯದಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ…

Read More