ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿತ್ತು.

ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶ ಪತ್ತೆಯಾಗಿತ್ತು , ಮೃ* ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ವೀರಮಾರ್ಗ ನ್ಯೂಸ್ : ಹಾಸನ : ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶ ಪತ್ತೆಯಾಗಿತ್ತು , ಮೃ* ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಮಹಿಳೆ ಪತಿಯಿಂದ ದೂರಾಗಿದ್ದಳು ಎನ್ನಲಾಗಿದೆ , 9 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು….

Read More

ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಸದ…

ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಸದ ಬಸವರಾಜ ಬೊಮ್ಮಾಯಿ ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ: ಬಸವರಾಜ ಬೊಮ್ಮಾಯಿ ವೀರಮಾರ್ಗ ನ್ಯೂಸ್ : ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ…

Read More

ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನಕ್ಕೆ ಅಟ್ಯಾಕ್,,,,

ವೀರಮಾರ್ಗ ನ್ಯೂಸ್ : ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.! ಬೆಂಗಳೂರು : ನಗರದಲ್ಲಿ ಹಾಡ ಹಗಲೇ ಎಟಿಎಂ ಹಣ ತುಂಬುವ ವಾಹನದಿಂದ ಕೋಟಿ ಕೋಟಿ ರಾಬರಿ ನಡೆದಿದೆ. ಹೌದು ನಗರದಲ್ಲಿ ದುಷ್ಕರ್ಮಿಗಳು ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿದ್ದಾರೆ. ಈ ಘಟನೆ ನಗರ ಅಶೋಕ ಪಿಲ್ಲರ್ ಬಳಿ ನಡೆದಿದೆ. ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣ ರಾಬರಿ ಮಾಡಲಾಗಿದೆ. ಜೆಪಿ…

Read More

ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ…

ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ–ನಿರುಪಾದಿ ಕೆ ಗೋಮರ್ಸಿ ಆಗ್ರಹ.) ಸಿಂಧನೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು…

Read More

ವಾರದ ರಾಶಿ ಭವಿಷ್ಯ….

ಈ ವಾರದ ರಾಶಿ ಭವಿಷ್ಯ ಓದಲು 16.11.2025 ರಿಂದ 22.11.2025) ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ನಿಮ್ಮ ಮನಸ್ಸು ಸಂತೋಷವಾಗಿರಲು ಸಾಧ್ಯವಾಗುತ್ತದೆ. ಈ ವಾರ ಅನೇಕ ಸ್ಥಳೀಯರು ತಮ್ಮ ಹಿಂದಿನ ಆರ್ಥಿಕ ಬಿಕ್ಕಟ್ಟುಗಳನ್ನು ತೊಡೆದುಹಾಕುವುದನ್ನು ಕಾಣಲಾಗುತ್ತದೆ. ಈ ಸಮಯದಲ್ಲಿ ನಿಮ್ಮ ಕುಟುಂಬದ ಸದಸ್ಯರು ಮತ್ತು ನಿಮ್ಮ ಜೀವನ ಸಂಗಾತಿಯ ಬಗ್ಗೆ ನೀವು ತಪ್ಪಾಗಿದ್ದಿರಿ, ಅವರು ನಿಮ್ಮ ಕಠಿಣದ ಸಮಯದಲ್ಲಿ ನಿಮಗೆ ಸಂಪೂರ್ಣ ಬೆಂಬಲವನ್ನು ನೀಡಿದ್ದಾರೆ ಎಂದು ನಿಮಗೆ…

Read More

ದೇವರ ಸಮಾನರಾದ ಮಕ್ಕಳಿಗೆಂದೆ ಮೀಸಲಾದ…

ದೇವರ ಸಮಾನರಾದ ಮಕ್ಕಳಿಗೆಂದೆ ಮೀಸಲಾದ ದಿನವೇ ಮಕ್ಕಳ ದಿನಾಚರಣೆ : ಅಧ್ಯಕ್ಷರು ವಿದ್ಯಾವತಿ ಹಾವಣಗಿ. ವೀರಮಾರ್ಗ ನ್ಯೂಸ್ : ಸವಣೂರ: ಮಕ್ಕಳೆಂದರೆ ದೇವರು ಕಲ್ಮಶವಿಲ್ಲದ ನಿರ್ಮಲ ಮನಸಿನ ಪುಟಾಣಿ ಮಕ್ಕಳು ಜೊತೆಗಿದ್ದರೆ ಬೇರೆ ಸ್ವರ್ಗವೇ ಬೇಡ ಇಂತಹ ದೇವರ ಸಮಾನರಾದ ಮಕ್ಕಳಿಗಂದೆ ಮೀಸಲಾದ ದಿನವೇ ಮಕ್ಕಳ ದಿನಾಚರಣೆ. ಇದು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರು ಅವರ ಜನ್ಮದಿನವೂ ಹೌದು ಅವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ ಅವರ ಜನ್ಮದಿನದ ಗೌರವಾರ್ಥ ಅವರ ಹುಟ್ಟುಹಬ್ಬವನ್ನು ಮಕ್ಕಳ…

Read More

ರಾಜಕೀಯ ಉನ್ನತ ಹುದ್ದೆ ನಿಡಲು ಗೊವೀಂದಪ್ಪ ಒತ್ತಾಯ

ಗದಗ ಸವಿತಾ ಸಮಾಜದ ಅರ್ಹ ವ್ಯಕ್ತಿ ಕೃಷ್ಣಾ ಹಡಪದರಿಗೆ ರಾಜಕೀಯ ಉನ್ನತ ಹುದ್ದೆ ನಿಡಲು ಗೊವೀಂದಪ್ಪ ಒತ್ತಾಯ ವೀರಮಾರ್ಗ ನ್ಯೂಸ್ : ಗದಗ : ಗದಗ ಜಿಲ್ಲೆಯಲ್ಲಿ ಸವಿತಾ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದ ಹಾಗೂ ನಿರ್ಲಕ್ಷಿತ ಸಮುದಾಯವಾಗಿದೆ ಎಂದು ಹೊಸಪೇಟೆ ಸವಿತಾ ಸಮಾಜದ ಹಿರಿಯರಾದ ರಂಗಪ್ಪನವರು ಹೇಳಿದರುಅವರು ಗದಗ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಕಾರ್ಯಾಲಯಕ್ಕೆ ಬೇಟಿ ನೀಡಿ ಸಮಾಜದ ಗೌರವ ಸನ್ಮಾನ ಸ್ವಿಕರಿಸಿ ಮಾತನಾಡಿ…

Read More

ಸಾಲು ಮರದ ತಿಮ್ಮಕ್ಕ ಇನ್ನಿಲ್ಲ!!

ವೀರಮಾರ್ಗ ನ್ಯೂಸ್ : ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರುಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದು ನೆನಪಿಸುತ್ತದೆ. ಭಾರತದ ರಾಷ್ಟ್ರೀಯ…

Read More

ಸಂಚಾರ ನಿಯಮ ಪಾಲನೆ ಅತ್ಯವಶ್ಯಕ…

ಸಂಚಾರ ನಿಯಮ ಪಾಲನೆಗೆ,, ಪೊಲೀಸ್ ಇಲಾಖೆಗೆ ಟೋಯಿಂಗ ವಾಹನ ಹಸ್ತಾಂತರ… ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ನಗರ ಪೊಲೀಸ್ ಇಲಾಖೆಗೆ ನನ್ನಅನುದಾನದಲ್ಲಿ ಹೆಚ್ಚಿನ ಸೌಲಭ್ಯ ನೀಡಲಾಗುತ್ತಿದೆ. ಸಂಚಾರ ನಿಯಮಗಳ ಪಾಲನೆ ಅತ್ಯವಶ್ಯಕವಾಗಿದೆ ನಾಗರೀಕರು ಸಂಚಾರಿ ಕಾನೂನುಗಳನ್ನು ಪರಿಪಾಲಿಸ ಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ನಗರದಲ್ಲಿ ಬುಧವಾರ ಶಾಸಕರ ಅನುದಾನ ಅಡಿಯಲ್ಲಿ ಖರೀದಿಸಿದ ನೂತನ ಟೋಯಿಂಗ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಚಾರ ಸುಗಮದಿಂದ ನಗರಕ್ಕೆ ಹೆಚ್ಚಿನ ಕೈಗಾರಿಕೆ ಉದ್ಯಮಗಳ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.

ಈ ವಾರದ ರಾಶಿ ಭವಿಷ್ಯ ತಿಳಿದುಕೊಳ್ಳಲಿ veeramarganews.Com ಗೇ ಹೋಗಿ ಕ್ಲಿಕ್ ಮಾಡಿ ಓದಿ. 09.11.2025 to 15.11.2025)ವೀರಮಾರ್ಗ ನ್ಯೂಸ್ : ASTROLOGY NEWS : ಕರ್ನಾಟಕ.. ಮೇಷ ರಾಶಿ : ಈ ವಾರ ಯಾವುದೇ ಭೂಮಿ ಅಥವಾ ಯಾವುದೇ ಸಂಪತ್ತಿನಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ, ಅದನ್ನು ಮಾಡುವುದು ನಿಮಗೆ ಮಾರಕವಾಗಬಹುದು. ಏಕೆಂದರೆ ಈ ಹೂಡಿಕೆಯಿಂದ ನಿಮಗೆ ಹಣದ ನಷ್ಟದೊಂದಿಗೆ ಕೌಟುಂಬಿಕ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ನೀವು…

Read More