ಜನಪ್ರತಿನಿಧಿಗಳು ಒಟ್ಟಾಗಿ ಪಕ್ಷದ ಮತ್ತಷ್ಟು ಬಲಿಷ್ಠಗೊಳಿಸುವ ಕುರಿತು ಸಂಕಲ್ಪ.
ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಪಕ್ಷದ ಬಲಿಷ್ಠ ಸಂಘಟನೆಗೆ ಕರೆ ನೀಡಿದ ಜಿಲ್ಲಾ ಸಂಘಟನಾ ಸಂಯೋಜಕ ಡಾ.ಮುರುಗೇಶ ನಿರಾಣಿ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಘಟಕದ ವತಿಯಿಂದ ಗದಗದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ.ಮುರುಗೇಶ್ ಆರ್ ನಿರಾಣಿ ಅವರು ಭಾಗವಹಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಂಘಟನಾ…