ಬದುಕು ಬಲಗೊಳ್ಳಲು ಆಧ್ಯಾತ್ಮ ಚಿಂತನಗಳು ಅವಶ್ಯಕ : ರಂಭಾಪುರಿಶ್ರೀ
ವೀರಮಾರ್ಗ ನ್ಯೂಸ್ ಮುಂಡರಗಿ : ಬದುಕು ಬದಲಾಗಬೇಕಾದರೆ ಬದುಕುವ ದಾರಿ ಬದಲಾಗಬೇಕು. ಸಂಸ್ಕಾರ ಮತ್ತು ಸಂಸ್ಕೃತಿ ಎಂಬ ಬೀಜ ಬಿತ್ತಿ ಜೀವನದಲ್ಲಿ ಸತ್ಫಲಗಳನ್ನು ಪಡೆದುಕೊಳ್ಳಬೇಕು. ಶಾಂತಿ ನೆಮ್ಮದಿಯ ಬದುಕಿಗೆ ಮತ್ತು ಬದುಕು ಬಲಗೊಳ್ಳಲು ಆಧ್ಯಾತ್ಮಿಕ ಚಿಂತನಗಳು ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಜರುಗಿದ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ…