ಪತ್ರಕರ್ತ, ಸಮಾಜಸೇವಕ ಚಂದನ್ 2025 ನೇ ಪ್ರಶಸ್ತಿ.
ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ 2025 ನೇ ಸಾಲಿನ ಕನ್ನಡ ಪಯಸ್ವಿನಿ ಪ್ರಶಸ್ತಿ ವೀರಮಾರ್ಗ ನ್ಯೂಸ್ : ಕಾಸರಗೋಡು : ಕನ್ನಡ ಭವನದಿಂದ ಕೊಡಮಾಡುವ 2025 ನೇ ಸಾಲಿನ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ, ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಸಮಾಜಸೇವೆ ಹಾಗು ಸಾಹಿತ್ಯ ಕ್ಷೇತ್ರದಲ್ಲಿನ ಕಾರ್ಯವೈಖರಿಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗಾಳಿಬೀಡು ಗ್ರಾಮದ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಕೃಷ್ಣ ಎನ್ ಎಂ ಹಾಗು…