ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀ
ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಅಧರ್ಮಕ್ಕೆ ಹಲವು ದಾರಿ. ಆದರೆ ನಿಜವಾದ ಧರ್ಮಕ್ಕೆ ಒಂದೇ ದಾರಿ. ಅಶಾಂತಿಯಿಂದ ಬಳಲುತ್ತಿರುವ ಮನುಷ್ಯನಿಗೆ ಧರ್ಮವೊಂದೇ ಆಶಾಕಿರಣ. ಆಹಾರ ಆರೋಗ್ಯ ಆಧ್ಯಾತ್ಮ ನಿಜವಾದ ಸಂಪತ್ತೆಂಬುದನ್ನು ಯಾರೂ ಮರೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಶ್ರೀ ರಂಭಾಪುರಿ ಜಗದ್ಗುರುಗಳ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ…