ಪರಿಷತ್ನ 4 ಸ್ಥಾನ ಭರ್ತಿಗೆ ಕಸರತ್ತು : ಇಂದು ಸಿಎಂ ದೆಹಲಿಗೆ
ಪರಿಷತ್ನ 4 ಸ್ಥಾನ ಭರ್ತಿಗೆ ಕಸರತ್ತು : ಇಂದು ಸಿಎಂ ದೆಹಲಿಗೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ವಿಧಾನಪರಿಷತ್ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಿರುವ ಸಿಎಂ ಸಿದ್ಧರಾಮಯ್ಯ ಅವರು ಈ ಸಂಬಂಧ ವರಿಷ್ಠರೊಡನೆ ಚರ್ಚಿಸಲು ಇಂದು ದೆಹಲಿಗೆ ತೆರಳುವರು.ಕಾಲಿನ ಮೂಳೆ ಮುರಿತದಿಂದ ಕಳೆದ ಎರಡು ತಿಂಗಳಿಂದ ಬೆಂಗಳೂರನ್ನು ಬಿಟ್ಟು ಹೊರಡಗೆ ಎಲ್ಲೂ ಹೋಗದೆ ಇದ್ದ ಸಿಎಂ ಸಿದ್ಧರಾಮಯ್ಯ ಅವರು ಬಹುದಿನಗಳ ನಂತರ ಇಂದು ದೆಹಲಿಗೆ ತೆರಳುತ್ತಿದ್ದಾರೆ.ವಿಧಾನಪರಿಷತ್ನ ನಾಲ್ಕು ನಾಮನಿರ್ದೇಶನಗಳ ಸ್ಥಾನಗಳು ಖಾಲಿ ಇದ್ದು,…