ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ : ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆ
ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ :ಸಚಿವ ಜಮೀರ್ ಸೇರಿ ಸಹಚರರಿಂದ ಕಪ್ಪುಪಟ್ಟಿ ಧರಿಸಿ ಈದ್ ಆಚರಣೆವೀರಮಾರ್ಗ ನ್ಯೂಸ್ ಬೆಂಗಳೂರು : ಸೋಮವಾರ ಇಲ್ಲಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆಯಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಭಾಗವಹಿಸಿದರು. ಇದೇ ವೇಳೆ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ವಿರೋಧಿಸಿ ಸಚಿವ ಝಮೀರ್ ಅಹ್ಮದ್ ಖಾನ್ ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ…