ದೈಹಿಕ,ಶಿಕ್ಷಕನ,ರಾಕ್ಷಸವರ್ತನೆಗೇ ವಿದ್ಯಾರ್ಥಿ ಬಲಿ?
ಶಾಕಿಂಗ್ ನ್ಯೂಸ್: ಶಾಲೆಯೇ ಆಯಿತು ಯಮಲೋಕ! ದೈಹಿಕ ಶಿಕ್ಷಕನ ರಾಕ್ಷಸೀ ಪೆಟ್ಟಿಗೆ ಆರನೇ ತರಗತಿ ವಿದ್ಯಾರ್ಥಿ ಬಲಿ? ವೀರಮಾರ್ಗ ನ್ಯೂಸ್ : ಬೆಂಗಳೂರು : ಮಕ್ಕಳು ಚೆನ್ನಾಗಿ ಓದಿ, ದೊಡ್ಡ ಸಾಧನೆ ಮಾಡಲಿ ಎಂದು ಹೆತ್ತವರು ಸಾಲ-ಸೋಲ ಮಾಡಿ ದೊಡ್ಡ ದೊಡ್ಡ ಶಾಲೆಗಳಿಗೆ ಕಳಿಸುತ್ತಾರೆ. ಆದರೆ, ವಿದ್ಯಾ ಬುದ್ಧಿ ಕಲಿಸಬೇಕಾದ ಗುರುಗಳೇ ಯಮಸ್ವರೂಪಿಗಳಾದರೆ ಆ ಹೆತ್ತವರ ಕರುಳು ಏಗಬೇಡವೇ? ಇಂತಹದ್ದೇ ಒಂದು ಮೈ ಜುಂ ಎನಿಸುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಶಾಲಾ ಆವರಣದಲ್ಲೇ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ…