ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಶಾಸಕ ಕೋಳಿವಾಡ…
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಶಾಸಕ ಪ್ರಕಾಶ ಕೋಳಿವಾಡ… ವೀರಮಾರ್ಗ ನ್ಯೂಸ್ : ಪರಿಸರ ಸಂರಕ್ಷಣೆ ಇಂದಿನ ದಿನದಲ್ಲಿ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಮರಗಳನ್ನು ಬೆಳೆಸಿ ಪ್ರಕೃತಿಯನ್ನು ಉಳಿಸುವ ಸಂಕಲ್ಪ ಮಾಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ನಗರದ ಕಂಬಳಿ ಬಡಾವಣೆಯ ಸಿದ್ದಿವಿನಾಯಕ ಉದ್ಯಾನವನದಲ್ಲಿ ಸೋಮವಾರ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಿಹಾರ ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳದಿಂದ ಶಾಲೆಗಳಿಗೆ ರಜೆ ನೀಡುವ ಪರಿಸ್ಥಿತಿ ನಿಮಾರ್ಣವಾಗಿದೆ. ಇಂತಹ ಪರಿಸ್ಥಿತಿ ನಮ್ಮ ರಾಜ್ಯದಲ್ಲೂ ಉಂಟಾಗಬಾರದು ಎಂದರೆ ಪರಿಸರ…