
ಮಹಿಳೆ ಕೊಲೆ ಆರೋಪಿಗಳ ಪತ್ತೆ ಕಾರು ಬೈಕು ವಶ
ಮಹಿಳೆ ಕೊಲೆ ಆರೋಪಿಗಳ ಪತ್ತೆ ಕಾರು ಬೈಕು ವಶಲಕ್ಷ್ಮೇಶ್ವರ : ತಾಲ್ಲೂಕಿನ ಸೂರಣಗಿ ಗ್ರಾಮದ ಬೈಲ್ ಬಸವಣ್ಣದೇವರ ದೇವಸ್ಥಾನದ ಹತ್ತಿರ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಬಿಸಾಕಿದ ಆರೋಪಿಗಳನ್ನು ಲಕ್ಷ್ಮೇಶ್ವರದ ಪೊಲೀಸರು ಪತ್ತೆ ಹಚ್ಚಿ ಘಟನೆಯಲ್ಲಿ ಆರೋಪಿಗಳು ಬಳಸಿದ ಕಾರು ಹಾಗೂ ಒಂದು ಬೈಕ್ನ್ನು ವಶ ಪಡಿಸಿಕೊಂಡಿದ್ದಾರೆ.ಈ ಕುರಿತು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುತ್ತಾ ಲಕ್ಷ್ಮೇಶ್ವರ ತಾಲೂಕ ನೆಲೂಗಲ್ಲ ಗ್ರಾಮದ ನಿವಾಸಿ ಲಕ್ಷ್ಮೀ ಆನಂದ ಇಂಗಳಗಿ (೩೩) ಕೊಲೆಯಾದ ಮಹಿಳೆ. ಈಕೆ…